ಅಪ್ಪುರನ್ನ ಪಠ್ಯಕ್ಕೆ ಸೇರಿಸಲು ಮನವಿ

Webdunia
ಶನಿವಾರ, 29 ಅಕ್ಟೋಬರ್ 2022 (15:36 IST)
ಇಂದು ಪವರ್​ ಸ್ಟಾರ್​ ಪುನೀತ್ ರಾಜ್‍ಕುಮಾರ್​ ಪುಣ್ಯಸ್ಮರಣೆಯಿದ್ದು, ಕಂಠೀರವ ಸ್ಟುಡಿಯೋ ಬಳಿ ಜನಸಾಗರ ಹರಿದು ಬಂದಿದೆ. ಅಪ್ಪು ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ರಾತ್ರಿಯಿಂದಲೇ ಅಪ್ಪು ಸಮಾಧಿ ಬಳಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನಸಾಗರವೇ ಅಪ್ಪು ಸಮಾಧಿಗೆ ಹರಿದು ಬರ್ತಿದೆ. ಪುನೀತ್ ರಾಜ್‍ಕುಮಾರ್ ರವರ ಜೀವನ ಹಾಗೂ ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಸೇರಿಸುವಂತೆ ಅಪ್ಪು ಅಭಿಮಾನಿಗಳು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಪತ್ರ ಕೊಟ್ಟಿದ್ದಾರೆ. ಪತ್ರದಲ್ಲಿ ಕನ್ನಡ ಪಠ್ಯ ಪುಸ್ತಕದಲ್ಲಿ ಅಪ್ಪು ಜೀವನ ಮತ್ತೆ ಸಾಧನೆ ಕಥೆಯನ್ನು ಸೇರಿಸಲು ಮನವಿ ಮಾಡಿದ್ದಾರೆ. ಈಗಾಗಲೇ 6ನೇ ತರಗತಿ ಪಠ್ಯದಲ್ಲಿ ಡಾ.ರಾಜ್‍ಕುಮಾರ್ ಜೀವನ ಸಾಧನೆ ಪಠ್ಯ ಸೇರಿಸಲಾಗಿದೆ. ಅದೇ ರೀತಿ ನಟ ಪುನೀತ್ ರಾಜ್‍ಕುಮಾರ್ ಜೀವನ ಸಾಧನೆ ಕಥೆ ಸೇರಿಸಲು ಅಪ್ಪು ಅಭಿಮಾನಿಗಳು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments