Webdunia - Bharat's app for daily news and videos

Install App

ಅವೈಜ್ಞಾನಿಕ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸಭೆ ನಡೆಸಬೇಕೆಂದು ಸರ್ಕಾರಕ್ಕೆ ಮನವಿ

Webdunia
ಗುರುವಾರ, 22 ಡಿಸೆಂಬರ್ 2022 (18:48 IST)
ಚೀನಾ, ಜಪಾನ್, ಕೊರಿಯಾ, ಅಮೆರಿಕ, ಬ್ರೆಜಿಲ್ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲೂ ಕೊರೊನಾ ಆತಂಕ ಹೆಚ್ಚಾಗಿದೆ. ಹೀಗಾಗಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ  ಮುಂದಾಗಿದ್ದು ಈ ಬಗ್ಗೆ ಇಂದು ಸಭೆ ನಡೆಸಿ ಚರ್ಚಿಸಲಿದ್ದಾರೆ. ಮತ್ತೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆತಂಕ ಮನೆ ಮಾಡಿದ್ದು, ಮುಂಬರುವ ಕ್ರಿಸ್ಮಸ್, ಹೊಸವರ್ಷಾಚರಣೆಗೆ ಕೊರೊನಾ ಅಡ್ಡಿಪಡಿಸಬಹುದಾ ಎಂಬ ಗೊಂದಲ ಉಂಟಾಗಿದೆ. ಸದ್ಯ ರಾಜ್ಯದಲ್ಲಿ ಮತ್ತೆ ಕೋವಿಡ್ ಹೆಚ್ಚಳ ಭೀತಿ ಹಿನ್ನೆಲೆ ಹೊಸ ವರ್ಷದ ಸಂಭ್ರಮಾಚರಣೆಗೆ ಯಾವುದೇ ಅಡ್ಡಿ ಪಡಿಸದಂತೆ ಹೋಟೆಲ್ ಅಸೋಸಿಯೇಷನ್ನಿಂದ ಮನವಿ ಮಾಡಲಾಗಿದೆ. ಈ ಕುರಿತಾಗಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ಅವರು ಮಾತನಾಡಿ, ಕಳೆದ 2 ವರ್ಷದಲ್ಲಿ ಕೊರೊನಾ ಸಂಕಷ್ಟದಿಂದ ಹೊಸ ವರ್ಷದ ಆಚರಣೆ ಮಾಡಿಲ್ಲ. ಹೀಗಾಗಿ ಉದ್ಯಮ‌ ಪೂರ್ತಿ ನೆಲಕಚ್ಚಿತ್ತು. ಅವೈಜ್ಞಾನಿಕ ನಿರ್ಧಾರ ತೆಗೆದುಕೊಳ್ಳುವ ಮುನ್ನ ಹೋಟೆಲ್ ಸಂಘದ ಜೊತೆ ಸಭೆ ನಡೆಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments