Select Your Language

Notifications

webdunia
webdunia
webdunia
webdunia

ಬೆಂಗಳೂರಿನ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಪರಿಶೀಲನಾ ಸಭೆ

ಬೆಂಗಳೂರಿನ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಪರಿಶೀಲನಾ ಸಭೆ
bangalore , ಸೋಮವಾರ, 4 ಜುಲೈ 2022 (19:04 IST)
ಬೆಂಗಳೂರಿನ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಗೃಹ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ಇಂದು ಎರಡನೇ ಸಭೆ ನಡೆಯಿತು. ಆಡಳಿತಗಾರರಾದ ರಾಕೇಶ್ ಸಿಂಗ್ ಮಾತನಾಡಿ ನಗರದಲ್ಲಿ ಸಂಚಾರ ದಟ್ಟಣೆಯ ನಿರ್ವಹಣೆಗೆ ಸಂಬಂಧಿಸಿದಂತೆ ಎಲ್ಲಾ ಪ್ರಮುಖ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಲ್ಪಾವಧಿ ಹಾಗೂ ದೀರ್ಘಾವಧಿ ಯೋಜನೆಗಳನ್ನು ರೂಪಿಸಿಕೊಂಡು ಸಮಸ್ಯೆಯನ್ನು ಬಗೆಹರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪೌರ ಕಾರ್ಮಿಕರು ಹೋರಾಟಕ್ಕೆ ಜಯ