Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಬೆಂಗಳೂರಿನ ಪ್ರತಿಷ್ಠಿತ ಕಚೇರಿಯ ಮುಂದೆ ರಸ್ತೆ ಗುಂಡಿ ಅವಾಂತರ

webdunia
ಶುಕ್ರವಾರ, 3 ಫೆಬ್ರವರಿ 2023 (15:56 IST)
ಗುಂಡಿ ಬಿದ್ದು ವಾರ ಆದರೂ ಬಿಬಿಎಂಪಿ ಕ್ಯಾರೇ ಅಂದಿಲ್ಲ.ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಎದುರೇ ಇರುವ ರಸ್ತೆಯಲ್ಲಿ ಅವಾಂತರ ಸೃಷ್ಟಿಯಾಗಿದೆ.ಬಿಬಿಎಂಪಿಯಿಂದ ಬರೀ ತೇಪೆ ಹಚ್ಚುವ ಕಾರ್ಯಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸ್ತಿದಾರೆ.ಅಲ್ಲದೇ ಬಿಬಿಎಂಪಿ ವಿರುದ್ಧ ಸಾರ್ವಜನಿಕರು ವ್ಯಾಪಕ ಆಕ್ರೋಶ ಹೊರಹಾಕ್ತಿದ್ದಾರೆ.
 

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಸರ್ಕಾರ ಇನ್ನು 50 ದಿನ ಮಾತ್ರ-ಡಿ.ಕೆ. ಶಿವಕುಮಾರ್