Webdunia - Bharat's app for daily news and videos

Install App

ದೇವರ ದರ್ಶನಕ್ಕೆ ಬಂದು ಪೊಲೀಸರ ಖೆಡ್ಡಕ್ಕೆ ಬಿದ್ದ ರೌಡಿಶೀಟರ್

Webdunia
ಬುಧವಾರ, 23 ನವೆಂಬರ್ 2022 (13:16 IST)
ಪ್ರತಿವರ್ಷ ಕಡಲೆಕಾಯಿ ಪರಿಷೆಗೆ ಬಂದು ದೇವರ ದರ್ಶನ ಪಡೆಯುತಿದ್ದ ರೌಡಿಶಿಟರ್ ಪೃಥ್ವಿಕ್ ಈ ವರ್ಷವು ದೇವರ ದರ್ಶನ ಪಡೆಯಲು ಬಂದಿದ್ದ. ಬುಲ್ ಟೆಂಪಲ್ ಗೆ ಬಂದು ದೇವರ ದರ್ಶನ ಪಡೆಯುದನ್ನು  ಬಸವನಗುಡಿ ಪೊಲೀಸರು ತಿಳಿದಿದ್ದು,ಕಡಲೆಕಾಯಿ ಪರಿಷೆಯಲ್ಲಿ  ರೌಡಿ ಶೀಟರ್ ಪೃಥ್ವಿಕ್ ಸಹಚರ ಭೂಷಣ್ ಸಿಕ್ಕಿಬಿದ್ದಿದ್ದಾನೆ.ಹಲವು ಪ್ರಕರಣಕ್ಕೆ ಬೇಕಾಗಿದ್ದ ರೌಡಿ ಶೀಟರ್ ಪೃಥ್ವಿಕ್ ಬರುತ್ತನೆಂದು ಬಸವನಗುಡಿ ಪೊಲೀಸರು ಹೊಂಚು ಹಾಕಿ ಕುಳಿತ್ತಿದರು.
 
ಪೃಥ್ವಿಕ್  ಮೇಲೆ ಕೊಲೆ ,ಕೊಲೆ ಯತ್ನ ಬೆದರಿಕೆ ಸೇರಿ ಹಲವು ಪ್ರಕರಣಗಳು ಇದ್ವು ,ಬಸವನಗುಡಿ , ವಿಲ್ಸನ್ ಗಾರ್ಡನ್ ಸೇರಿ ಹಲವು ಠಾಣೆಯಲ್ಲಿ ಪೃಥ್ವಿಕ್ ವಾಂಟೆಡ್‌ ಅಗಿದ್ದ.ಸದ್ಯ ಕಡಲೆಕಾಯಿ ಪರಿಷೆಯಲ್ಲಿ‌ ಕಡಲೆ ತಿನ್ನಲು ಬಂದವನಿಗೆ‌ ಪೊಲೀಸರು ಜೈಲಿನ ದಾರಿ ತೋರಿಸಿದ್ದಾರೆ.ಇದೀಗ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments