ಸರ್ಕಾರಿ ಶಾಲೆಯಲ್ಲೊಂದು ಪಾಠ ಹೇಳೋ ಶಾಲಾ ಕೊಠಡಿ

Webdunia
ಬುಧವಾರ, 5 ಸೆಪ್ಟಂಬರ್ 2018 (16:50 IST)
ಸಾಮಾನ್ಯವಾಗಿ ಸರ್ಕಾರಿ ಶಾಲೆಗಳು ಅಂದ್ರೆ ನೆನಪಾಗೋದು ಒಡೆದ ಹೆಂಚು, ಮುರಿದ ಕಿಟಕಿ, ಬಿರುಕು ಬಿಟ್ಟ ಗೋಡೆ.  ಆದ್ರೆ ಇಲ್ಲೊಂದು ಶಾಲೆ ಮಾತ್ರ ಅದಕ್ಕೆ ತದ್ವಿರುದ್ಧವಾಗಿ ವಿಶೇಷ ಸೇವೆಗೈಯುತ್ತಿದೆ.

ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಕೂಗಳತೆ ದೂರದಲ್ಲಿರುವ ಬಡಕಂಬಿ ತೋಟದ ಶಾಲೆ ವಿಭಿನ್ನವಾಗಿ ಗಮನ ಸೆಳೆಯುತ್ತಿದೆ.  ಕನ್ನಡ ಪ್ರಾಥಮಿಕ ಕನ್ನಡ ಶಾಲೆಯಲ್ಲಿ  2016-17 ನೇ ಸಾಲಿನಲ್ಲಿ ಈ ಶಾಲೆಗೆ ಹೆಚ್ಚುವರಿ ಒಂದು ಕಟ್ಟಡ ನಿರ್ಮಾ ಮಾಡಲು ಅನುಮತಿ ದೊರೆತಿತ್ತು.  ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರ ಅಶೋಕ ಪೂಜಾರಿ, ಶಿಕ್ಷಣ ಕ್ಷೇತ್ರದಲ್ಲಿ ಎನಾದ್ರು ಒಂದು ಬದಲಾವಣೆ ತರುವ ಕನಸು ಹೊಂದಿದ್ದರು. ಸರ್ಕಾರದಿಂದ ಮಂಜೂರಾದ ಕಟ್ಟಡವನ್ನ ಹೆಚ್ಚಿನ ಮುತುವರ್ಜಿ ವಹಿಸಿ ಶಾಲೆಗೆ ಒಂದು ಹೊ ಭಾಷ್ಯ ಬರೆದ್ರು.

 ಈ ಕನ್ನಡ ಶಾಲೆಯಲ್ಲಿ ಗೋಡೆಯ ಮೇಲೆಲ್ಲಾ ರಾಜ್ಯ, ಜಿಲ್ಲೆ, ತಾಲ್ಲೂಕಿನ ಹೆಸರುಗಳು, ಕಾಲ ಚಕ್ರ, ರಾಷ್ಟ್ರೀಯ ಲಾಂಛನಗಳು, ರಾಷ್ಟ್ರ ಪುರುಷರ ಚಿತ್ರಗಳು,  ಕನ್ನಡದ ವರ್ಣಮಾಲೆ, ಇಂಗ್ಲಿಷ್ ವರ್ಣಮಾಲೆ, ಕನ್ನಡ, ಹಿಂದಿ, ಇಂಗ್ಲೀಷ್, ಮತ್ತು ರೋಮನ್ ಅಕ್ಷರಗಳು. ಒಟ್ಟಾರೆಯಾಗಿ ಈ ಶಾಲೆಯೇ ತೆರೆದಿಟ್ಟ ಪುಸ್ತಕದಂತೆ ಕಾಣಿಸುತ್ತದೆ. ಒಂದೊಮ್ಮೆ ಶಿಕ್ಷಕರು ಕಾರಣಾಂತರಗಳಿಂದ ಶಾಲೆಗೆ ಬರುವದು ವಿಳಂಬವಾದಾಗ ಈ ಶಾಲೆಯ ಗೋಡೆ ಕಿಟಕಿಗಳು ಇಲ್ಲಿನ ಮಕ್ಕಳಿಗೆ ಪಾಠ ಹೇಳುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments