ಅಣ್ಣಮ್ಮನ ದರ್ಶನಕ್ಕೆ ಹರಿದುಬಂದ ಜನಸಾಗರ

Webdunia
ಭಾನುವಾರ, 23 ಜುಲೈ 2023 (16:10 IST)
ಅಣ್ಣಮ್ಮನ ದರ್ಶನಕ್ಕೆ ಭಕ್ತಸಾಗರ ಹರಿದುಬಂದಿದೆ.ಆಡಿ ಮಾಸದ ಆಡಿ ಹಬ್ಬದ ಪ್ರಯುಕ್ತ ಭಕ್ತರ ದಂಡು ಅಣ್ಣಮ್ಮ ಸನ್ನಿಧನದಲ್ಲಿ ತುಂಬಿದ್ದು,ಅಣ್ಣಮ್ಮನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗಿದೆ.ರಸ್ತೆಯುದ್ದಕ್ಕೂ ಭಕ್ತರ ಗುಂಪು ಸೇರಿದೆ.ದೇವಿಯ ದರ್ಶನ ಪಡೆಯಲು ಭಕ್ತರ ದಂಡು ಹರಿದುಬಂದಿದ್ದು,ವೀಕೆಂಡ್ ಹಿನ್ನೆಲೆ ಮತ್ತಷ್ಟು  ಭಕ್ತರ ಸಂಖ್ಯೆ ಹೆಚ್ಚಿದೆ.ದೇವಿಗೆ ಪೂಜೆ ಸಲ್ಲಿಸಿ ಭಕ್ತರು ಪುನೀತರಾಗಿದ್ದಾರೆ.ಹೆಚ್ಚಿನ ಜನರು ಬಂದ ಹಿನ್ನೆಲೆ ಟ್ರಾಫಿಕ್ ಜಾಮ್ ಸಂಭವಿಸಿದೆ.ಗಾಂಧಿನಗರದಿಂದ ಮೆಜೆಸ್ಟಿಕ್ ಕಡೆ ತೆರಳುವ ವಾಹನಗಳಿಗೆ ಟ್ರಾಫಿಕ್ ಬಿಸಿ ತಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ಪ್ರಕರಣದ ಬಗ್ಗೆ ಜಿ ಪರಮೇಶ್ವರ್ ರಿಯ್ಯಾಕ್ಷನ್

ಐದು ವರ್ಷವೂ ನೀವೇ ಮುಖ್ಯಮಂತ್ರಿಯಾ ಎಂದಿದ್ದಕ್ಕೆ ಸಿದ್ದರಾಮಯ್ಯ ಹೀಗೆ ಹೇಳಿದ್ರು

ಬೆಂಗಳೂರು ಎಟಿಎಂ ವಾಹನ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಕಿಡಿಗೇಡಿಗಳು ಬಳಸಿದ್ದ ಕಾರು ಪತ್ತೆ

ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ₹5ಲಕ್ಷ: ಗಾಯಗೊಂಡವರಿಗೂ ಪರಿಹಾರ ಘೋಷಣೆ

ಯಕ್ಷಗಾನ ಬಣ್ಣ ಕಳಚುವ ಮುನ್ನವೇ ಹೃದಯಾಘಾತದಿಂದ ನಿಧನರಾದ ಮಹಿಷಾಸುರ ಪಾತ್ರದಾರಿ

ಮುಂದಿನ ಸುದ್ದಿ
Show comments