Webdunia - Bharat's app for daily news and videos

Install App

ಅಣ್ಣಮ್ಮನ ದರ್ಶನಕ್ಕೆ ಹರಿದುಬಂದ ಜನಸಾಗರ

Webdunia
ಭಾನುವಾರ, 23 ಜುಲೈ 2023 (16:10 IST)
ಅಣ್ಣಮ್ಮನ ದರ್ಶನಕ್ಕೆ ಭಕ್ತಸಾಗರ ಹರಿದುಬಂದಿದೆ.ಆಡಿ ಮಾಸದ ಆಡಿ ಹಬ್ಬದ ಪ್ರಯುಕ್ತ ಭಕ್ತರ ದಂಡು ಅಣ್ಣಮ್ಮ ಸನ್ನಿಧನದಲ್ಲಿ ತುಂಬಿದ್ದು,ಅಣ್ಣಮ್ಮನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗಿದೆ.ರಸ್ತೆಯುದ್ದಕ್ಕೂ ಭಕ್ತರ ಗುಂಪು ಸೇರಿದೆ.ದೇವಿಯ ದರ್ಶನ ಪಡೆಯಲು ಭಕ್ತರ ದಂಡು ಹರಿದುಬಂದಿದ್ದು,ವೀಕೆಂಡ್ ಹಿನ್ನೆಲೆ ಮತ್ತಷ್ಟು  ಭಕ್ತರ ಸಂಖ್ಯೆ ಹೆಚ್ಚಿದೆ.ದೇವಿಗೆ ಪೂಜೆ ಸಲ್ಲಿಸಿ ಭಕ್ತರು ಪುನೀತರಾಗಿದ್ದಾರೆ.ಹೆಚ್ಚಿನ ಜನರು ಬಂದ ಹಿನ್ನೆಲೆ ಟ್ರಾಫಿಕ್ ಜಾಮ್ ಸಂಭವಿಸಿದೆ.ಗಾಂಧಿನಗರದಿಂದ ಮೆಜೆಸ್ಟಿಕ್ ಕಡೆ ತೆರಳುವ ವಾಹನಗಳಿಗೆ ಟ್ರಾಫಿಕ್ ಬಿಸಿ ತಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments