Webdunia - Bharat's app for daily news and videos

Install App

ಅಣ್ಣಮ್ಮನ ದರ್ಶನಕ್ಕೆ ಹರಿದುಬಂದ ಜನಸಾಗರ

Webdunia
ಭಾನುವಾರ, 23 ಜುಲೈ 2023 (16:10 IST)
ಅಣ್ಣಮ್ಮನ ದರ್ಶನಕ್ಕೆ ಭಕ್ತಸಾಗರ ಹರಿದುಬಂದಿದೆ.ಆಡಿ ಮಾಸದ ಆಡಿ ಹಬ್ಬದ ಪ್ರಯುಕ್ತ ಭಕ್ತರ ದಂಡು ಅಣ್ಣಮ್ಮ ಸನ್ನಿಧನದಲ್ಲಿ ತುಂಬಿದ್ದು,ಅಣ್ಣಮ್ಮನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗಿದೆ.ರಸ್ತೆಯುದ್ದಕ್ಕೂ ಭಕ್ತರ ಗುಂಪು ಸೇರಿದೆ.ದೇವಿಯ ದರ್ಶನ ಪಡೆಯಲು ಭಕ್ತರ ದಂಡು ಹರಿದುಬಂದಿದ್ದು,ವೀಕೆಂಡ್ ಹಿನ್ನೆಲೆ ಮತ್ತಷ್ಟು  ಭಕ್ತರ ಸಂಖ್ಯೆ ಹೆಚ್ಚಿದೆ.ದೇವಿಗೆ ಪೂಜೆ ಸಲ್ಲಿಸಿ ಭಕ್ತರು ಪುನೀತರಾಗಿದ್ದಾರೆ.ಹೆಚ್ಚಿನ ಜನರು ಬಂದ ಹಿನ್ನೆಲೆ ಟ್ರಾಫಿಕ್ ಜಾಮ್ ಸಂಭವಿಸಿದೆ.ಗಾಂಧಿನಗರದಿಂದ ಮೆಜೆಸ್ಟಿಕ್ ಕಡೆ ತೆರಳುವ ವಾಹನಗಳಿಗೆ ಟ್ರಾಫಿಕ್ ಬಿಸಿ ತಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments