ಎಣ್ಣೆ ಕೊಡಿಸದಿದ್ದಕ್ಕೆ ಹಿರಿಯ ನಾಗರೀಕನ ಮೇಲೆ ಪುಂಡಾಟ

geetha
ಶುಕ್ರವಾರ, 5 ಜನವರಿ 2024 (14:20 IST)
ಎಣ್ಣೆ ಕೊಡಿಸದಿದ್ದಕ್ಕೆ ಹಿರಿಯ ನಾಗರೀಕನಿಗೆ ಇಟ್ಟಿಗೆಯಿಂದ ಮುಖಕ್ಕೆ ಹಲ್ಲೆ ಮಾಡಿ ಕಾಲಲ್ಲಿ ಒದ್ದು ವಿಕೃತಿ ಮೆರೆದ ಘಟನೆ ಗಿರಿನಗರದ ಮೂಕಾಂಭಿಕನಗರದಲ್ಲಿ ನಡೆದಿದೆ.ಘಟನೆ ನಂತರ ಆರೋಪಿ ಧರ್ಮ ತಲೆಮರೆಸಿಕೊಂಡಿದ್ದಾನೆ.ಸಿಂಗಾರ ವೇಲು ಎಂಬುವವರು ಗಿರಿನಗರದ ಮನೆಬಳಿ ಕಬಾಬ್ ತಿನ್ನುತ್ತಿದ್ರು.ಈ ವೇಳೆ  ಆರೋಪಿ ಧರ್ಮ ಎಂಟ್ರಿಕೊಟ್ಟಿದ.

ಎಣ್ಣೆ ಕೊಡಿಸು ಅಂತ ಸಿಂಗಾರ ವೇಲುರಿಗೆ ಪೀಡಿಸಿದ್ದಾನೆ.ಕೊಡಿಸದಿದ್ದಾಗ  ಕಾಲಲ್ಲಿ ಒದ್ದಿದ್ದಲ್ಲದೇ,ಇಟ್ಟಿಗೆಯಿಂದ ಹಲ್ಲೆ ನಡೆಸಿದ್ದಾನೆ.ಹಲ್ಲೆ ನಡೆಸಿದ ಪರಿಣಾಮ ಸಿಂಗಾರ ವೇಲುರ ತುಟಿ ಹರಿದುಹೋಗಿದೆ.ಸದ್ಯ ಆಸ್ಪತ್ರೆಯಲ್ಲಿ ಸಿಂಗಾರವೇಲು ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾನೆ.ಹಲ್ಲೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಡಿಸೆಂಬರ್ 29 ರ ರಾತ್ರಿ 8:30 ರ ಸುಮಾರಿಗೆ ಘಟನೆ ನಡೆದಿದೆ.ಗಿರಿನಗರ ಪೊಲೀಸರಿಂದ ಆರೋಪಿ ಧರ್ಮನಿಗಾಗಿ ತಲಾಶ್ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments