Webdunia - Bharat's app for daily news and videos

Install App

ಉತ್ತರ ಕರ್ನಾಟಕದ ಪ್ರತ್ಯೇಕ ಕೂಗೂ ಅಸಂಬದ್ಧ ಎಂದ ಹೊರಟ್ಟಿ

Webdunia
ಗುರುವಾರ, 26 ಜುಲೈ 2018 (14:31 IST)
ಉತ್ತರ ಕರ್ನಾಟಕದ ಪ್ರತ್ಯೇಕ ಕೂಗೂ ಅಸಂಬದ್ಧ. ಭಾಗದ ಸಚಿವರು, ಶಾಸಕರು, ಸಂಸದರು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಮೊದಲು ಚರ್ಚೆಮಾಡಬೇಕಿದೆ. ಈ ಭಾಗ ಅಭಿವೃದ್ಧಿಯಾಗಬೇಕಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಶಾಲಾ ಶಿಕ್ಷಕರ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ,  ಮೊದಲು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಭಾಗದ ಜನಪ್ರತಿನಿಧಿಗಳು ಸೇರಿ  ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರ ಜೊತೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ಬಸ್ ಪಾಸ್ ವಿಚಾರವಾಗಿ ಮಾತನಾಡಿದ ಹೊರಟ್ಟಿಯವರು, ಕನ್ನಡ ಮೀಡಿಯಂ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡುವುದೇ ಸೂಕ್ತ. ಅಲ್ಲಿ ಬಡವರ ಮಕ್ಕಳು ಮಾತ್ರ ಓದುತ್ತಾರೆ. ಅವರಿಗೆ ಬಸ್ ಪಾಸ್ ಅವಶ್ಯವಿದೆ ಎಂದರು. ಇನ್ನು ಕೆ.ಬಿ. ಕೋಳಿವಾಡರವರು ಮನೆಗೆ ಪೀಠೋಪಕರಣ ಒಯ್ದಿದ್ದು ತಪ್ಪು ಎಂದು ಅಭಿಪ್ರಾಯಪಟ್ಟರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments