Webdunia - Bharat's app for daily news and videos

Install App

ಬಿಜೆಪಿ ನಾಯಕರು ಮೊಟ್ಟೆ ಎಸೆದು ಕಪ್ಪು ಬಾವುಟ ಪ್ರದರ್ಶನಕ್ಕೆ ಕಾಂಗ್ರೇಸ್ ನಿಂದ ಸರಣಿ ಟ್ವೀಟ್

Webdunia
ಶುಕ್ರವಾರ, 19 ಆಗಸ್ಟ್ 2022 (17:37 IST)
ಮೊಟ್ಟೆ ಎಸೆದು ಕಪ್ಪು ಬಾವುಟ ಪ್ರದರ್ಶಿಸಿರುವುದನ್ನು ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ತೀವ್ರ ಆಕ್ರೋಶ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದ್ದು, 'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಮೊಟ್ಟೆ ಎಸೆಯುವ ಗೂಂಡಾಗಿರಿಯ ರಾಜಕೀಯ ಶುರು ಮಾಡಬೇಡಿ. ಅದನ್ನು ಅಂತ್ಯ ಮಾಡುವುದು ಹೇಗೆ ಎಂದು ನಮಗೂ ಗೊತ್ತು. ನಮ್ಮ ಕಾರ್ಯಕರ್ತರು ನಿಮ್ಮವರಂತೆಯೇ ಬೀದಿಗಿಳಿದರೆ ನೀವು ಮನೆಯಿಂದ ಹೊರಬರುವುದು ಕೂಡ ಕಷ್ಟವಾಗಬಹುದು. ಯುಪಿ ಮಾದರಿ ಎಂದರೆ ಇದೇನಾ?' ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆ ಸಂಘ ಪರಿವಾರದ ಕೈಗೊಂಬೆಯಾಗಿದೆ. ಬಿಜೆಪಿ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಎಂದು ತೀವ್ರವಾಗಿ ಖಂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments