Webdunia - Bharat's app for daily news and videos

Install App

ಸುಪ್ರಭಾತ ಅಭಿಯಾನಕ್ಕೆ ಹಿನ್ನಡೆ

Webdunia
ಸೋಮವಾರ, 9 ಮೇ 2022 (19:57 IST)
ಹಿಂದೂಪರ ಸಂಘಟನೆಗಳ ಲೌಡ್ ಸ್ಪೀಕರ್ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಹಿನ್ನಡೆಯಾಗಿದೆ..ದೇವಸ್ಥಾನದ ಮೇಲೆ ಲೌಡ್ ಸ್ಪೀಕರ್ ಹಾಕೋದಾಗಿ ಹಿಂದೂಪರ ಸಂಘಟನೆಗಳು ಹೇಳಿದ್ವು..ಆದ್ರೆ, ಸಂಘಟನೆಗಳ ಪ್ರಯತ್ನಕ್ಕೆ ಪೊಲೀಸರ ಮುನ್ನೆಚ್ಚರಿಕಾ ಕ್ರಮದಿಂದ ಬಹುತೇಕ ದೇವಸ್ಥಾನಗಳಿಗೆ ಭಾರಿ‌ ಭದ್ರತೆ ನೀಡಲಾಯ್ತು..ಹೀಗಾಗಿ ಹಿಂದೂ ಸಂಘಟನೆಗಳ ಪ್ರಯತ್ನ ವಿಫಲವಾಯ್ತು..ಪಾದರಾಯನಪುರದ ಕೋದಂಡರಾಮ ದೇವಸ್ಥಾನ, ಕೆ‌.ಆರ್.ಮಾರುಕಟ್ಟೆಯ ಗಣಪತಿ ದೇವಸ್ಥಾನ, ಶಾಂತಿನಗರದ ಆಂಜನೇಯ ದೇವಸ್ಥಾನ, ಮಾಗಡಿ ರಸ್ತೆಯ ಅಂಗಾಳ ಪರಮೇಶ್ವರಿ ದೇವಸ್ಥಾನ ಸೇರಿದಂತೆ ಹಲವು ದೇಗುಲಗಳಲ್ಲಿ ಲೌಡ್ ಸ್ಪೀಕರ್ ಅಭಿಯಾನ ಪ್ಲ್ಯಾನ್ ಫ್ಲಾಪ್ ಆಯ್ತು.. ನಮಗೆ ದೇವಸ್ಥಾನದ ಬಳಿ ಹೋಗೋಕೂ ಬಿಡ್ತಿಲ್ಲ & ಪ್ರತಿಭಟನೆಗೂ ಅವಕಾಶ ಕೊಡ್ತಿಲ್ಲ ಎಂದು ಸರ್ಕಾರದ  ವಿರುದ್ದ ಹಿಂದೂಪರ ಸಂಘಟನೆಗಳು ಕಿಡಿಕಾರಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯಕ್ಕೆ ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್

ಈ ಕಾರಣಕ್ಕೆ ಜಾತಿ ಗಣತಿ ಆಗಬೇಕು ಅಂತಿದ್ರು ರಾಹುಲ್ ಗಾಂಧಿ: ಮಧು ಬಂಗಾರಪ್ಪ

ಇಂಡೋ- ಪಾಕ್ ಗಡಿಯಲ್ಲಿ ಶಾಂತವಾಗಿ ನೆಲೆಸಿದ ಸರ್ಕಾರಿ ಶಾಲೆ, ಯುದ್ದ ಸಂದರ್ಭದಲ್ಲಿ ಏನ್‌ ಮಾಡ್ತಾರೆ ಗೊತ್ತಾ

Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಹಂತಕರು ಭಯಾನಕ ಪ್ಲ್ಯಾನ್ ಮಾಡಿದ್ದ ಹಂತಕರು: ಮೀನಿನ ಟೆಂಪೊ ಮಧ್ಯೆ ಬಂದಿದ್ದೇಕೆ

Suhas Shetty, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments