Webdunia - Bharat's app for daily news and videos

Install App

ಬಾಗಲಕೋಟೆಯಲ್ಲಿ ಬರದ ಛಾಯೆ

Webdunia
ಮಂಗಳವಾರ, 4 ಜುಲೈ 2023 (18:41 IST)
ಸಕಾಲಕ್ಕೆ ಮಳೆ ಆಗದ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯಲ್ಲಿ ನೀರಿನ ಬರ ಎದುರಾಗುವ ಆತಂಕ ಹೆಚ್ಚಿದೆ. ಜಿಲ್ಲೆಯಲ್ಲಿ ಘಟಪ್ರಭಾ ನದಿ ಒಡಲು ಬತ್ತಿದ್ದು, ಆಲಮಟ್ಟಿ ಹಿನ್ನೀರಿನ ಪ್ರದೇಶ ಈಗ ನೀರಿಲ್ಲದೆ ಖಾಲಿ ಖಾಲಿಯಾಗಿದೆ.ಮಳೆ ಬಾರದೆ ಜನಸಾಮಾನ್ಯರು, ಪ್ರಾಣಿಗಳು ಪರದಾಡುವಂತಾಗಿದೆ. ಜಿಲ್ಲೆಯಾದ್ಯಂತ ನದಿಗಳು, ಹಳ್ಳ ಕೊಳ್ಳಗಳು ಬತ್ತಿವೆ.. ಹೀಗೆ ಮುಂದುವರೆದರೆ ಜನರಿಗೆ ಒಂದು ಗುಟುಕು ನೀರು ಸಿಗುವುದೂ ಸಹ ಕಷ್ಟವಾಗುತ್ತದೆ.. ಜಿಲ್ಲಾಡಳಿತ ಮುಂಜಾಗ್ರತೆ ಕ್ರಮಗಲನ್ನು ಕೈಗೊಂಡು ಜನರ ನೀರಿನ ದಾಹವನ್ನು ತೀರಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments