Webdunia - Bharat's app for daily news and videos

Install App

ಬಾಗಲಕೋಟೆಯಲ್ಲಿ ಬರದ ಛಾಯೆ

Webdunia
ಮಂಗಳವಾರ, 4 ಜುಲೈ 2023 (18:41 IST)
ಸಕಾಲಕ್ಕೆ ಮಳೆ ಆಗದ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯಲ್ಲಿ ನೀರಿನ ಬರ ಎದುರಾಗುವ ಆತಂಕ ಹೆಚ್ಚಿದೆ. ಜಿಲ್ಲೆಯಲ್ಲಿ ಘಟಪ್ರಭಾ ನದಿ ಒಡಲು ಬತ್ತಿದ್ದು, ಆಲಮಟ್ಟಿ ಹಿನ್ನೀರಿನ ಪ್ರದೇಶ ಈಗ ನೀರಿಲ್ಲದೆ ಖಾಲಿ ಖಾಲಿಯಾಗಿದೆ.ಮಳೆ ಬಾರದೆ ಜನಸಾಮಾನ್ಯರು, ಪ್ರಾಣಿಗಳು ಪರದಾಡುವಂತಾಗಿದೆ. ಜಿಲ್ಲೆಯಾದ್ಯಂತ ನದಿಗಳು, ಹಳ್ಳ ಕೊಳ್ಳಗಳು ಬತ್ತಿವೆ.. ಹೀಗೆ ಮುಂದುವರೆದರೆ ಜನರಿಗೆ ಒಂದು ಗುಟುಕು ನೀರು ಸಿಗುವುದೂ ಸಹ ಕಷ್ಟವಾಗುತ್ತದೆ.. ಜಿಲ್ಲಾಡಳಿತ ಮುಂಜಾಗ್ರತೆ ಕ್ರಮಗಲನ್ನು ಕೈಗೊಂಡು ಜನರ ನೀರಿನ ದಾಹವನ್ನು ತೀರಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments