Webdunia - Bharat's app for daily news and videos

Install App

ಬೀದಿ ಬದಿ ವ್ಯಾಪಾರಿಗಳಿಗೆ ಶಾಕ್-ಮತ್ತೆ ಶಾಪಿಂಗ್ ಏರಿಯಾದಲ್ಲಿ ಸದ್ದು ಮಾಡಿದ ಜೆಸಿಪಿ

Webdunia
ಮಂಗಳವಾರ, 7 ನವೆಂಬರ್ 2023 (20:44 IST)
ಜಯನಗರ ಬಿಡಿಎ ಶಾಪಿಂಗ್​ ಕಾಂಪ್ಲೆಕ್ಸ್ ಬಳಿ  ತೆರವು ಕಾರ್ಯಕ್ಕೆ ಬಿಬಿಎಂಪಿ ಮುಂದಾಗಿದೆ.ವ್ಯಾಪಾರ ವಹಿವಾಟು ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳು ಅತಂತ್ರ ಸ್ಥಿತಿಗೆ ತಲುಪಿದ್ದಾರೆ.ಫುಟ್‌ಪಾತ್‌ ವ್ಯಾಪಾರಿಗಳ ಅಂಗಡಿಮುಂಗಟ್ಟು ತೆರವು ಕಾರ್ಯ ಮಾಡಲಾಗಿದೆ.ಹಬ್ಬದ ಸಂದರ್ಭದಲ್ಲಿ ಬಂಪರ್ ಮಾರಾಟಕ್ಕಾಗಿ  ಮಾರಾಟಗಾರರು ಎದುರು ನೋಡುತ್ತಿದ್ದರು.ಬಿಬಿಎಂಪಿ ಮಾರ್ಷಲ್‌ಗಳ ತಂಡ ಸ್ಥಳಕ್ಕೆ ಆಗಮಿಸಿ, ಬೀದಿಬದಿ ವ್ಯಾಪಾರಿಗಳನ್ನು ಫುಟ್‌ಪಾತ್‌ನಿಂದ ತೆರವುಮಾಡಲಾಗಿದೆ.ಜೆಸಿಬಿ‌ ಮೂಲಕ ಅಂಗಡಿಗಳನ್ನ ಬಿಬಿಎಂಪಿ ಕೆಡವಿದೆ.
 
ಜಯನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ  ಬೀದಿ ವ್ಯಾಪಾರಿಗಳ ತೆರವು ಕಾರ್ಯಚರಣೆ ಮುಂದುವರೆದಿದೆ. ಇತ್ತೀಚೆಗೆ ಮಲೇಶ್ವರಂ ನಲ್ಲಿಯೂ ತೆರವು ಕಾರ್ಯಚರಣೆ ನಡೆದಿದೆ.ಪಾದಚಾರಿಗಳಿಗೆ ಸುಗಮ ರಸ್ತೆ ಮಾಡಲು ಬೀದಿ ವ್ಯಾಪಾರಿಗಳ ಶಡ್ ,ಬಟ್ಟೆ ಎಲ್ಲವನ್ನು ಮಾರ್ಷಲ್ಸ್ ತೆರವು ಮಾಡಿದ್ದಾರೆ.ಸ್ಥಳದಲ್ಲಿ ಪೊಲೀಸರು ಬಂದೋಬಸ್ತ್ ವ್ಯವಸ್ಥೆ ಮಾಡಿದ್ದು,ಮಾರ್ಷಲ್ ಗಳಿಂದ ತೆರವು ಕಾರ್ಯಚರಣೆ ನಡೆದಿದೆ.
 
ಪಾಲಿಕೆ‌ ಕಾರ್ಯಚರಣೆಗೆ ಬೀದಿ ಬದಿ ವ್ಯಾಪಾರಸ್ಥರು ಆಕ್ರೋಶ ಹೊರಹಾಕಿದ್ದಾರೆ.ಜೆಸಿಬಿ ತಡೆದು ಬೀದಿಬದಿ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪೋಲಿಸ್ ಹಾಗೂ ಪಾಲಿಕೆ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆದಿದೆ.ಆದೇಶ ಹಾಗೂ ಕಾನೂನು ಬಗ್ಗೆ ಪಾಲಿಕೆ ಅಧಿಕಾರಿಗಳಿಂದ ಮನದಟ್ಟು ಮಾಡಲು ಪ್ರಯತ್ನ ನಡೆದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments