ಲಿಂಬಾವಳಿಗೆ ಶಾಕ್; ಕೆ. ಶಿವರಾಂಗೆ ಜಾಕ್​​​ಪಾಟ್?

Webdunia
ಶುಕ್ರವಾರ, 14 ಏಪ್ರಿಲ್ 2023 (16:50 IST)
ಬೆಂಗಳೂರಿನ ಮಹದೇವಪುರ ಬಿಜೆಪಿ ಟಿಕೆಟ್ ಯಾರ ಪಾಲಾಗುತ್ತೆ ಎಂಬ ಚರ್ಚೆ ಜೋರಾಗಿದೆ. ಮಹದೇವಪುರ ಹಾಲಿ ಶಾಸಕ ಅರವಿಂದ್‌ ಲಿಂಬಾವಳಿಗೆ ಟಿಕೆಟ್ ಕೈ ತಪ್ಪಲಿದ್ದು, ನಿವೃತ್ತ ಐಎಎಸ್ ಅಧಿಕಾರಿ ಶಿವರಾಂಗೆ ಜಾಕ್ ಪಾಟ್ ಹೊಡೆಯಲಿದ್ಯಾ ಎಂಬ ಚರ್ಚೆ ಜೋರಾಗಿದೆ. ಮೊದಲ ಪಟ್ಟಿಯಲ್ಲಿ ಅರವಿಂದ ಲಿಂಬಾವಳಿಗೆ ಮಹದೇವಪುರ ಟಿಕೆಟ್ ಮಿಸ್ ಆಗಿದ್ದು, ಮೂರನೇ ಪಟ್ಟಿಯಲ್ಲಾದ್ರೂ ಲಿಂಬಾವಳಿಗೆ ಲಕ್​ ಒಲಿಯುತ್ತಾ ಅಥವಾ ಶಿವರಾಂಗೆ ಬಿಜೆಪಿ ಮಣೆ ಹಾಕುತ್ತಾ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಮೀಸಲು ಕ್ಷೇತ್ರದಲ್ಲಿ ಅರವಿಂದ ಲಿಂಬಾವಳಿ, ಕೆ. ಶಿವರಾಂ, ಡಾ. ಸಂದೀಪ್ ನಡುವೆ ಟಿಕೆಟ್​ಗಾಗಿ ತೀವ್ರ ಫೈಟ್​ ಇದೆ. ಲಿಂಬಾವಳಿಗೆ ಟಿಕೆಟ್ ಕೈತಪ್ಪಿದ್ರೆ ಎಂಪಿ ಟಿಕೆಟ್ ನೀಡೋ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments