Webdunia - Bharat's app for daily news and videos

Install App

ಲಿಂಬಾವಳಿಗೆ ಶಾಕ್; ಕೆ. ಶಿವರಾಂಗೆ ಜಾಕ್​​​ಪಾಟ್?

Webdunia
ಶುಕ್ರವಾರ, 14 ಏಪ್ರಿಲ್ 2023 (16:50 IST)
ಬೆಂಗಳೂರಿನ ಮಹದೇವಪುರ ಬಿಜೆಪಿ ಟಿಕೆಟ್ ಯಾರ ಪಾಲಾಗುತ್ತೆ ಎಂಬ ಚರ್ಚೆ ಜೋರಾಗಿದೆ. ಮಹದೇವಪುರ ಹಾಲಿ ಶಾಸಕ ಅರವಿಂದ್‌ ಲಿಂಬಾವಳಿಗೆ ಟಿಕೆಟ್ ಕೈ ತಪ್ಪಲಿದ್ದು, ನಿವೃತ್ತ ಐಎಎಸ್ ಅಧಿಕಾರಿ ಶಿವರಾಂಗೆ ಜಾಕ್ ಪಾಟ್ ಹೊಡೆಯಲಿದ್ಯಾ ಎಂಬ ಚರ್ಚೆ ಜೋರಾಗಿದೆ. ಮೊದಲ ಪಟ್ಟಿಯಲ್ಲಿ ಅರವಿಂದ ಲಿಂಬಾವಳಿಗೆ ಮಹದೇವಪುರ ಟಿಕೆಟ್ ಮಿಸ್ ಆಗಿದ್ದು, ಮೂರನೇ ಪಟ್ಟಿಯಲ್ಲಾದ್ರೂ ಲಿಂಬಾವಳಿಗೆ ಲಕ್​ ಒಲಿಯುತ್ತಾ ಅಥವಾ ಶಿವರಾಂಗೆ ಬಿಜೆಪಿ ಮಣೆ ಹಾಕುತ್ತಾ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಮೀಸಲು ಕ್ಷೇತ್ರದಲ್ಲಿ ಅರವಿಂದ ಲಿಂಬಾವಳಿ, ಕೆ. ಶಿವರಾಂ, ಡಾ. ಸಂದೀಪ್ ನಡುವೆ ಟಿಕೆಟ್​ಗಾಗಿ ತೀವ್ರ ಫೈಟ್​ ಇದೆ. ಲಿಂಬಾವಳಿಗೆ ಟಿಕೆಟ್ ಕೈತಪ್ಪಿದ್ರೆ ಎಂಪಿ ಟಿಕೆಟ್ ನೀಡೋ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಟ್ಸಾಪ್ ಮೂಲಕ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬುಕ್, ಕ್ಯಾನ್ಸಲ್ ಮಾಡುವುದು ಹೇಗೆ? ಹಂತ ಹಂತದ ವಿವರ

ಇನ್ನೇನು ಬೋನಿಗೆ ಹಾಕಿದಾಗ ಸಡನ್ ಗ್ರಿಲ್ ಮುರಿದು ಹಾರಿದ ಚಿರತೆ: ಮುಂದಾಗಿದ್ದು ನೋಡಿದ್ರೆ ಲಬ್.. ಡಬ್.. ಜೋರಾಗುತ್ತೆ Video

ಕಂಪ್ಲೇಂಟ್ ತೆಗೆದುಕೊಳ್ಳಲಿಲ್ಲ ಎಂದು ಪೊಲೀಸ್ ಸ್ಟೇಷನ್ ಮುಂದೆ ಯುವಕ ಮಾಡಿದ ಕೆಲಸಕ್ಕೆ ಪೊಲೀಸರೇ ಶಾಕ್ Video

ದೆಹಲಿ ಈಗ ಬಲು ದುಬಾರಿ: ಎಲ್ಲದಕ್ಕೂ ಬ್ರಿಕ್ಸ್ ಸಮ್ಮೇಳನ ಕಾರಣ

BRICS ಸಮ್ಮೇಳನ ಶುರು, ಯಾವೆಲ್ಲಾ ನಾಯಕರು ಭಾಗಿಯಾಗ್ತಾರೆ, ಏನೆಲ್ಲಾ ಚರ್ಚೆಯಾಗುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments