ನಾನು ಕೇವಲ ಮುಖವಾಣಿ ಮಾತ್ರ -ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯಳಿಂದ ಶಾಕಿಂಗ್ ಹೇಳಿಕೆ

Webdunia
ಶುಕ್ರವಾರ, 21 ಫೆಬ್ರವರಿ 2020 (11:10 IST)
ಬೆಂಗಳೂರು : ಪಾಕ್ ಪರ ಅಮೂಲ್ಯ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಕೇವಲ ಮುಖವಾಣಿ ಮಾತ್ರ. ಇದನ್ನ ಹೇಳಿಕೊಡುವ ತಂಡ ಬೇರೆಯೇ ಇದೆ ಎಂದು ಆರೋಪಿ ಅಮೂಲ್ಯ ಅಚ್ಚರಿಯ ಹೇಳಿಕೆ ನೀಡಿದ್ದಾಳೆ.


ಸಂದರ್ಶನವೊಂದರಲ್ಲಿ ಮಾತನಾಡಿದ ಅಮೂಲ್ಯ, ‘ನನ್ನ ಹಿಂದೆ ಸಲಹಾ ಸಮಿತಿ ಕೆಲಸ ಮಾಡುತ್ತಿದೆ. ಅವರು ನನಗೆ ಮಾತನಾಡಲು ವಿಷಯ ಕೊಡುತ್ತಾರೆ. ಇವತ್ತಿನ ಭಾಷಣ ಈ ಬಗ್ಗೆ ಮಾತಾಡಬೇಕು ಅಂತಾರೆ. ಸಾಕಷ್ಟು ಕಾರ್ಯಕರ್ತರು ಸಲಹೆ ನೀಡುತ್ತಾರೆ. ಅಪ್ಪ ಅಮ್ಮ ಕೂಡ ಇದನ್ನ ಮಾತನಾಡು ಅಂತಾರೆ. ಒಂದು ದೊಡ್ಡ ವಿದ್ಯಾರ್ಥಿ ಸಮೂಹವೇ ಇದೆ ಎಂದು ಹೇಳಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆ ರಾಯ್‌ ಆತಹತ್ಯೆ ಪ್ರಕರಣ, ಈ ಅಂಶಗಳೇ ತನಿಖೆಗೆ ಪ್ರಮುಖ ಸಾಕ್ಷ್ಯಗಳು

ಸಿಜೆ ರಾಯ್ ಸಾವು, ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಒತ್ತಾಯ

ಮೂವರು ಮಕ್ಕಳನ್ನು ಕೊಂದು ಸಾವಿಗೂ ಯತ್ನಿಸಿದ ತಾಯಿ, ಮುಂದೇನಾಯ್ತು

ಬಲೂಚಿಸ್ತಾನದಲ್ಲಿ 145ಜನರನ್ನು ಕೊಂದು ಪ್ರತೀಕಾರ ತೀರಿಸಿಕೊಂಡ ಪಾಕ್‌

ಸಿಜೆ ರಾಯ್ ಸಾವು, ಮಹತ್ವದ ತನಿಖೆ ಹಂತದಲ್ಲೇ ಹೊಸ ಬಾಂಬ್ ಸಿಡಿಸಿದ ಪ್ರದೀಪ್ ಈಶ್ವರ್

ಮುಂದಿನ ಸುದ್ದಿ
Show comments