Webdunia - Bharat's app for daily news and videos

Install App

‌ರಾಜ್ಯವನ್ನೇ ಬೆಚ್ಚಿಬೀಳಿಸಿದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

Sampriya
ಶನಿವಾರ, 2 ಆಗಸ್ಟ್ 2025 (15:37 IST)
Photo Credit X
ಮಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂದ ಮಂಗಳೂರಿನ ಬಜಪೆ ಹಾಗೂ ಸುರತ್ಕಲ್‌ನ 14 ಕಡೆ ಎನ್‌ಐಎ ದಾಳಿ ನಡೆಸಿದೆ.

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ 10 ಕಡೆ, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 4 ಕಡೆ ಎನ್‌ಐಎ ದಾಳಿ ಮಾಡಿದೆ. ಕೊಲೆ ಆರೋಪಿಗಳು ಹಾಗೂ ಎಸ್‌ಡಿಪಿಐ ಮುಖಂಡರ ಮನೆಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ತನಿಖೆ ಸಲುವಾಗಿ ಹಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ. 

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್‌ಐ ಕಾರ್ಯಕರ್ತರು ಶಾಮೀಲಾಗಿರುವ ಆರೋಪ ಕೇಳಿಬಂದಿದೆ. ಇದರಿಂದಾಗಿ ಈ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್‌ಐಎ ತನಿಖೆಗೆ ವಹಿಸಿತ್ತು.

ಮೇ 1 ರಂದು ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ಆಗಿದೆ. ರಾಜ್ಯದ ಪೊಲೀಸ್ ಇಲಾಖೆಯಿಂದ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಎನ್‌ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ, ಸೇರಿದಂತೆ ಹಿಂದೂಪರ ಕಾರ್ಯರ್ತರು ಆಗ್ರಹಿಸಿದ್ದರು. 
ರಾಜ್ಯವನ್ನೇ ಬೆಚ್ಚಿಬೀಳಿಸಿದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ 11ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವ ಚೆಸ್ ಚಾಂಪಿಯನ್ ದಿವ್ಯಾಗೆ ಬಿಗ್ ಸರ್ಪ್ರೈಸ್‌: ಮಹಾರಾಷ್ಟ್ರ ಸಿಎಂರಿಂದ ದೊಡ್ಟಮೊತ್ತದ ಬಹುಮಾನ

ಇಯರ್‌ಫೋನ್ ಧರಿಸಿ ರೈಲು ಹಳಿ ದಾಟುತ್ತಿದ್ದ ಬಾಲಕ ರೈಲು ಡಿಕ್ಕಿ ಹೊಡೆದು ಸಾವು

ಕೋರ್ಟ್ ನಲ್ಲಿ ಕಣ್ಣೀರಿಡುತ್ತಾ ಪ್ರಜ್ವಲ್ ರೇವಣ್ಣ ಹೇಳಿದ್ದೇನು, ಸಂಪೂರ್ಣ ವಿವರ ಇಲ್ಲಿದೆ

ರಾಹುಲ್ ಗಾಂಧಿ ಮತಗಳವು ಪ್ರತಿಭಟನೆಗೆ ಬೆಂಗಳೂರಿನಲ್ಲಿ ಮರಗಳಿಗೆ ಕತ್ತರಿ

ಧರ್ಮಸ್ಥಳ ಕೇಸ್ ಗೆ ಇಂದು ಮಹತ್ವದ ತಿರುವು ಗ್ಯಾರಂಟಿ

ಮುಂದಿನ ಸುದ್ದಿ
Show comments