Webdunia - Bharat's app for daily news and videos

Install App

ಕಾಂಗ್ರೆಸ್ ಪ್ರಣಾಳಿಕೆ ಕುರಿತು ಮೊಯ್ಲಿ ನೇತೃತ್ವದಲ್ಲಿ ಮಹತ್ವದ ಸಭೆ

Webdunia
ಸೋಮವಾರ, 11 ಡಿಸೆಂಬರ್ 2017 (19:00 IST)
ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಪ್ರಣಾಳಿಕೆ ಸಮಿತಿಯ ಮಹತ್ವದ ಸಭೆ ನಡೆದಿದೆ.

ಸಮಿತಿ ಸದಸ್ಯರಾದ ವಿ.ಆರ್.ಸುದರ್ಶನ್, ಬಿ.ಎಲ್.ಶಂಕರ್, ಮುಖಂಡರಾದ ಪುಷ್ಪಾ ಅಮರನಾಥ್, ಜಿ.ಕೃಷ್ಣಪ್ಪ ಇತರರು ಪ್ರಣಾಳಿಕೆ ಸಿದ್ದತೆಯ ಕುರಿತು ಚರ್ಚೆ ನಡೆಸಿದರು. 

ಕೈಗಾರಿಕೆ, ಕೃಷಿ, ತ್ಯಾಜ್ಯ ವಿಲೇವಾರಿ ಸೇರಿದಂತೆ ವಿವಿಧ ವಿಷಯಗಳ ಪ್ರತ್ಯೇಕ ಸಭೆಗಳನ್ನು ನಡೆಸಿ ಪ್ರಣಾಳಿಕೆಯಲ್ಲಿ ಅಳವಡಿಸುವ ಬಗ್ಗೆ ಚರ್ಚಿಸಲಾಗಿದೆ.

ಮೊಯ್ಲಿ ಅವರು ಆರು ಪ್ರದೇಶವಾರುಗಳ ಸಭೆ ನಡೆಸಿ ಪ್ರಣಾಳಿಕೆ ರೂಪಿಸಲಿದ್ದಾರೆ. ಈಗಾಗಲೇ ಮಂಗಳೂರು, ಹುಬ್ಬಳ್ಳಿ ಸಭೆ ನಡೆಸಿದ್ದಾರೆ. ಈಗ ಬೆಂಗಳೂರಿನಲ್ಲೂ ಸಭೆ ಪೂರ್ಣಗೊಳಿಸಿದ್ದಾರೆ.
 
ಜನವರಿ ಅಂತ್ಯಕ್ಕೆ ಪ್ರಣಾಳಿಕೆ ಕರಡು ತಯಾರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರೊಂದಿಗೆ ಚರ್ಚಿಸಿ ಹೈಕಮಾಂಡ್‍ಗೆ ಕಳುಹಿಸಲಾಗುತ್ತದೆ. ವಿಭಾಗವಾರು ಯೋಜನೆ ರೂಪಿಸಿ ಆದ್ಯತಾ ಕ್ಷೇತ್ರಗಳಿಗೆ ಪ್ರಣಾಳಿಕೆಯಲ್ಲಿ ಮನ್ನಣೆ ನೀಡಲಾಗುವುದು ಎಂದು ಮೊಯ್ಲಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments