Webdunia - Bharat's app for daily news and videos

Install App

ಕೊಂದು ಮಗನ ಶವ ಹಳ್ಳಕ್ಕೆ ಎಸೆದ ಪಾಪಿ ತಂದೆ

Webdunia
ಶುಕ್ರವಾರ, 6 ಮಾರ್ಚ್ 2020 (16:31 IST)
ಹಳೇ ದ್ವೇಷದ ಹಿನ್ನಲೆಯಲ್ಲಿ ಸಹೋದರನ ಮಗನನ್ನೇ ಚಿಕ್ಕಪ್ಪನೊಬ್ಬ ದಾರುಣವಾಗಿ ಕೊಲೆ ಮಾಡಿದ್ದಾನೆ.


ಆಸ್ತಿ ಆಸೆ ಹಾಗೂ ಹಳೇ ದ್ವೇಷದ ಹಿನ್ನೆಲೆಯಲ್ಲಿ 7 ವರ್ಷದ ಮಗ ಗೋವಿಂದನನ್ನು ಚಿಕ್ಕಪ್ಪನಾದ ಚಿರಂಜೀವಿ ಕೊಲೆ ಮಾಡಿ ಆ ಬಳಿಕ ಶವವನ್ನು ಹಳ್ಳಕ್ಕೆ ಎಸೆದಿದ್ದಾನೆ.

ಚಿತ್ರದುರ್ಗ ಜಿಲ್ಲೆಯ ಬೋಸೋದೇವರಹಟ್ಟಿಯಲ್ಲಿ ಘಟನೆ ನಡೆದಿದ್ದು, ಸಹೋದರ ರಂಗಸ್ವಾಮಿಯ ಮಗನಾದ ಗೋವಿಂದನನ್ನು ಚಿಕ್ಕಪ್ಪನಾದ ಚಿರಂಜೀವಿ ಕೊಲೆ ಮಾಡಿದ್ದಾನೆ.

ನಾಯಕನಹಟ್ಟಿ ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments