Webdunia - Bharat's app for daily news and videos

Install App

ಕುಡಿದ ನಶೆಯಲ್ಲಿ ಮಗನ ಕತ್ತು ಹಿಸುಕಿ ಪಾಪಿ ತಂದೆ ಮಾಡಿದ್ದೇನು?

Webdunia
ಶನಿವಾರ, 12 ಅಕ್ಟೋಬರ್ 2019 (14:48 IST)

ಕುಡಿತದ ನಶೆಯಲ್ಲಿದ್ದ ತಂದೆಯೊಬ್ಬ ಮಗನೊಂದಿಗೆ ಜಗಳ ತೆಗೆದು ಆತನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದೆ.

ರಾಜಕೀಯದಲ್ಲಿ ಗುರುತಿಸಿಕೊಂಡಿರೋ ನಾರಾಯಣ ರೆಡ್ಡಿ ಹೆತ್ತ ಮಗನನ್ನೇ ಕೊಲೆ ಮಾಡಿರೋ ಆರೋಪಿಯಾಗಿದ್ದಾನೆ.

ಎಂಜಿನಿಯರಿಂಗ್ ಓದುತ್ತಿದ್ದ ಶ್ರವಣ ರೆಡ್ಡಿ ಕೊಲೆಯಾದ ಮಗನಾಗಿದ್ದಾನೆ.

ಮಗನ ಕತ್ತು ಹಿಸುಕಿ ಕೊಲೆ ಮಾಡಿದ್ದ ಪಾಪಿ ಆತನ ದೇಹವನ್ನು ಕೋಳಿ ಫಾರಂನಲ್ಲಿ ಹೂತಿಟ್ಟಿದ್ದನು. ವಿಷಯ ತಿಳಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ರು.

ತನಿಖೆ ನಡೆಸಿರೋ ಪೊಲೀಸರು ಕೊಲೆ ಆರೋಪಿ ನಾರಾಯಣ ರೆಡ್ಡಿಯನ್ನ ಬಂಧನ ಮಾಡಿದ್ದಾರೆ. ಹೈದರಾಬಾದ್ ನ ಇಬ್ರಾಹಿಂಪೂರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments