ಬೇರೆ ಮದುವೆಯಾಗಲು ಮೊದಲ ಪತ್ನಿಗೆ ಥಳಿಸಿದ ಪಾಪಿ ಪತಿ

Webdunia
ಮಂಗಳವಾರ, 10 ಮಾರ್ಚ್ 2020 (17:46 IST)
ಭೂಪ ಪತಿಯೊಬ್ಬನು ತಾನು ಎರಡನೇ ಮದುವೆಯಾಗಬೇಕು. ನೀನು ಚೆನ್ನಾಗಿಲ್ಲ ಅಂತ ಪತ್ನಿಯನ್ನೇ ಥಳಿಸಿದ ಘಟನೆ ನಡೆದಿದೆ.

ವಿಜಯಲಕ್ಷ್ಮೀಯನ್ನು ಕೈ ಹಿಡಿದು ಸಂಸಾರ ಆರಂಭಿಸಿದ್ದ ಬೆಂಗಳೂರಿನ ಮಾರೇನಹಳ್ಳಿ ನಿವಾಸಿ ಶಶಿಕುಮಾರ್ ಗೆ ಐದಾರು ತಿಂಗಳಲ್ಲೇ ತನ್ನ ಹೆಂಡತಿ ನೋಡೋಕೆ ಚೆನ್ನಾಗಿಲ್ಲ ಅಂತ ಅನ್ನಿಸೋಕೆ ಶುರುವಾಗಿದೆ.

ಈ ಹುಳ ತಲೆಯಲ್ಲಿ ಬಿದ್ದಿದ್ದೇ ತಡ ನಿತ್ಯವೂ ಹೆಂಡತಿಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನಿಡೋಕೆ ಮುಂದಾಗಿದ್ದಾನೆ. ಪತ್ನಿ ತವರು ಸೇರಿ ರಾಜೀಪಂಚಾಯಿತಿ ನಡೆದರೂ ಶಿವಕುಮಾರ್ ಬಗ್ಗಲಿಲ್ಲ. ಕೊನೆಗೆ ಡಿವೋರ್ಸ್ ಕೇಸ್ ಹಾಕಿದಲ್ಲದೇ ಡಿವೋರ್ಸ್ ಕೊಡು ಅಂತ ರಾಡ್ ನಿಂದ ಮನಸೋ ಇಚ್ಛೆ ಥಳಿಸಿದ್ದಾನೆ.

ಆಸ್ಪತ್ರೆಯಲ್ಲಿ ಪತ್ನಿ ಚಿಕಿತ್ಸೆಗೆ ದಾಖಲಾಗಿದ್ದರೆ, ಶಶಿಕುಮಾರ ವಿರುದ್ಧ ವಿಜಯನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments