ಕುಡಿಯಲು ಹಣ ಕೊಡಲಿಲ್ಲ ಎಂದು ಇಟ್ಟಿಗೆಯಿಂದ ಹೊಡೆದು ತಂದೆಯನ್ನೇ ಕೊಂದ ಪಾಪಿ ಮಗ!

Webdunia
ಗುರುವಾರ, 27 ಏಪ್ರಿಲ್ 2023 (09:02 IST)
ಬೆಂಗಳೂರು : ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಅನ್ನೋ ಕಾರಣಕ್ಕೆ ಮಗನೇ ತಂದೆಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 
ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಬಸವರಾಜು (60) ಕೊಲೆಯಾದ ವ್ಯಕ್ತಿ, ಆಟೋ ಚಾಲಕನಾಗಿದ್ದ ಮಗ ನೀಲಾಧರ ಕೊಲೆ ಆರೋಪಿಯಾಗಿದ್ದಾನೆ. 

ಇಲ್ಲಿನ ಮಾರೇನಹಳ್ಳಿ ಪಿಎಸ್ ಬಡಾವಣೆಯ ಶೆಡ್ವೊಂದರಲ್ಲಿ ಕೊಲೆಯಾದ 15 ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಕೇಸ್ ದಾಖಲಿಸಿಕೊಂಡಿದ್ದ ಗೋವಿಂದರಾಜನಗರ ಪೊಲೀಸರು ತನಿಖೆ ನಡೆಸಿದಾಗ ಮಗನಿಂದಲೇ ಕೊಲೆಯಾಗಿರುವುದು ಪತ್ತೆಯಾಗಿದೆ. 

ವಿಚಾರಣೆ ವೇಳೆ ನೀಲಾಧರ ತನ್ನ ತಂದೆ ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಅನ್ನೋ ಕಾರಣಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಡಾ ಮಹೇಂದ್ರ ರೆಡ್ಡಿ ಇವನೆಂಥಾ ಗಂಡ... ಹೆಂಡತಿ ಡಾ ಕೃತಿಕಾ ರೆಡ್ಡಿ ಕೊಂದ ಬಳಿಕ ಏನು ಮಾಡಿದ್ದ ಗೊತ್ತಾ

ಮುಂದಿನ ಸುದ್ದಿ
Show comments