Webdunia - Bharat's app for daily news and videos

Install App

ಒಂದೇ ಹುಲಿ ಕಾಣಿಸ್ತು ಅಂತಾ ಟೀಕಿಸ್ತಾರೆ-ಮಾಜಿ ಸಚಿವ K.S. ಈಶ್ವರಪ್ಪ

Webdunia
ಸೋಮವಾರ, 10 ಏಪ್ರಿಲ್ 2023 (16:03 IST)
ಕಾಂಗ್ರೆಸ್​ನವರು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಯನ್ನು ಕರೆಸಿ, ರಾಹುಲ್ ಗಾಂಧಿ ಮುಖ ತೋರಿಸಿ ಜನರ ಬಳಿ ವೋಟ್ ತೆಗೆದುಕೊಳ್ಳಿ ನೋಡೋಣ ಎಂದು ಮಾಜಿ ಸಚಿವ K.S. ಈಶ್ವರಪ್ಪ ಸವಾಲ್​ ಹಾಕಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಷ್ಟ್ರದ ಬಿಜೆಪಿ ನಾಯಕರು ಚುನಾವಣಾ ಸಂದರ್ಭದಲ್ಲಿ ರಾಜ್ಯಕ್ಕೆ ಬರುತ್ತಿರೋದೆ ಕಾಂಗ್ರೆಸ್​​ನವರಿಗೆ ತಳಮಳ ಶುರುವಾಗಿದೆ ಎಂದು ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ವಿಶ್ವ ನಾಯಕ ನರೇಂದ್ರ ಮೋದಿ ಅವರು ನಮ್ಮ ನಾಯಕರು ಆಗಿರೋದು ನಮ್ಮ ಹೆಮ್ಮೆ, ಬಿಜೆಪಿ ಸಂಘಟನೆ ಬೂತ್ ಮಟ್ಟದಲ್ಲಿ ಬೆಳೆದಿದೆ.. ಮಾಜಿ ಸಿಎಂ B.S. ಯಡಿಯೂರಪ್ಪ, ಸಿಎಂ ಬಸವರಾಜ್​​​ ಬೊಮ್ಮಾಯಿ ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನ ಮೆಚ್ಚಿದ್ದಾರೆ.. ರಾಜ್ಯದಲ್ಲಿ ಬಿಜೆಪಿ ಈ ಬಾರಿ ಪೂರ್ಣ ಬಹುಮತ ಬರುವ ವಿಶ್ವಾಸ ಇದೆ ಎಂದು ತಿಳಿಸಿದ್ರು. ಇನ್ನು ಬಂಡೀಪುರದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಹುಲಿ ಕಾಣಲಿಲ್ಲ ಎಂಬ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಟೀಕೆ ಮಾಡೋದು ಬಿಟ್ಟರೆ ಕಾಂಗ್ರೆಸ್​ನವರಿಗೆ ಏನು ಗೊತ್ತಿದೆ ಹೇಳಿ. ಹುಲಿ‌ ಕಾಣಲಿಲ್ಲ ಅನ್ನೋದು ಒಂದು ಟೀಕೆ.. ಆಕಸ್ಮಾತ್ ಒಂದು ಹುಲಿ ಕಂಡ್ರೆ ಒಂದೇ ಕಾಣಿಸ್ತು ಅಂತಾ ಟೀಕೆ. ಟೀಕೆಯಲ್ಲೇ ಕಾಂಗ್ರೆಸ್​​ನವರು ಜೀವನ ಕಳೆದುಕೊಂಡು ಬಿಟ್ರು ಎಂದು ಲೇವಡಿ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments