Webdunia - Bharat's app for daily news and videos

Install App

ಒಂದೇ ಹುಲಿ ಕಾಣಿಸ್ತು ಅಂತಾ ಟೀಕಿಸ್ತಾರೆ-ಮಾಜಿ ಸಚಿವ K.S. ಈಶ್ವರಪ್ಪ

Webdunia
ಸೋಮವಾರ, 10 ಏಪ್ರಿಲ್ 2023 (16:03 IST)
ಕಾಂಗ್ರೆಸ್​ನವರು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಯನ್ನು ಕರೆಸಿ, ರಾಹುಲ್ ಗಾಂಧಿ ಮುಖ ತೋರಿಸಿ ಜನರ ಬಳಿ ವೋಟ್ ತೆಗೆದುಕೊಳ್ಳಿ ನೋಡೋಣ ಎಂದು ಮಾಜಿ ಸಚಿವ K.S. ಈಶ್ವರಪ್ಪ ಸವಾಲ್​ ಹಾಕಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಷ್ಟ್ರದ ಬಿಜೆಪಿ ನಾಯಕರು ಚುನಾವಣಾ ಸಂದರ್ಭದಲ್ಲಿ ರಾಜ್ಯಕ್ಕೆ ಬರುತ್ತಿರೋದೆ ಕಾಂಗ್ರೆಸ್​​ನವರಿಗೆ ತಳಮಳ ಶುರುವಾಗಿದೆ ಎಂದು ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ವಿಶ್ವ ನಾಯಕ ನರೇಂದ್ರ ಮೋದಿ ಅವರು ನಮ್ಮ ನಾಯಕರು ಆಗಿರೋದು ನಮ್ಮ ಹೆಮ್ಮೆ, ಬಿಜೆಪಿ ಸಂಘಟನೆ ಬೂತ್ ಮಟ್ಟದಲ್ಲಿ ಬೆಳೆದಿದೆ.. ಮಾಜಿ ಸಿಎಂ B.S. ಯಡಿಯೂರಪ್ಪ, ಸಿಎಂ ಬಸವರಾಜ್​​​ ಬೊಮ್ಮಾಯಿ ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನ ಮೆಚ್ಚಿದ್ದಾರೆ.. ರಾಜ್ಯದಲ್ಲಿ ಬಿಜೆಪಿ ಈ ಬಾರಿ ಪೂರ್ಣ ಬಹುಮತ ಬರುವ ವಿಶ್ವಾಸ ಇದೆ ಎಂದು ತಿಳಿಸಿದ್ರು. ಇನ್ನು ಬಂಡೀಪುರದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಹುಲಿ ಕಾಣಲಿಲ್ಲ ಎಂಬ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಟೀಕೆ ಮಾಡೋದು ಬಿಟ್ಟರೆ ಕಾಂಗ್ರೆಸ್​ನವರಿಗೆ ಏನು ಗೊತ್ತಿದೆ ಹೇಳಿ. ಹುಲಿ‌ ಕಾಣಲಿಲ್ಲ ಅನ್ನೋದು ಒಂದು ಟೀಕೆ.. ಆಕಸ್ಮಾತ್ ಒಂದು ಹುಲಿ ಕಂಡ್ರೆ ಒಂದೇ ಕಾಣಿಸ್ತು ಅಂತಾ ಟೀಕೆ. ಟೀಕೆಯಲ್ಲೇ ಕಾಂಗ್ರೆಸ್​​ನವರು ಜೀವನ ಕಳೆದುಕೊಂಡು ಬಿಟ್ರು ಎಂದು ಲೇವಡಿ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments