Webdunia - Bharat's app for daily news and videos

Install App

ಮದುವೆಯಾಗು ಎಂದಿದ್ದಕ್ಕೆ ಪ್ರೀತಿಸಿದ ಯುವತಿಯನ್ನೇ ಮುಗಿಸಿದ ಪಾಪಿ

Sampriya
ಬುಧವಾರ, 24 ಜುಲೈ 2024 (16:10 IST)
ಶಿವಮೊಗ್ಗ: ಪ್ರೀತಿಸಿದ ಯುವತಿ ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಆಕೆಯನ್ನು ಪ್ರಿಯತಮ ಕೊಲೆ ಮಾಡಿ, ಹೂತು ಹಾಕಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ.

ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಸೌಳ್ಯನ್ನು ಪ್ರಿಯತಮ ಸೃಜನ್ ಎಂಬಾತ ಕೊಲೆ ನಡೆಸಿದ್ದಾನೆ.  ಕೊಲೆಯಾದ ಯುವತಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವಳಾಗಿದ್ದು ಕೊಲೆ ಆರೋಪಿ ಸೃಜನ್ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವನಾಗಿದ್ದಾನೆ. ಇದೀಗ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಸೃಜನ್‌ನನ್ನು ವಶಕ್ಕೆ ಪಡೆದಿದ್ದಾರೆ.

ಪ್ರೀತಿಸಿದ ಯುವತಿ ಪದೇ ಪದೇ ಮದುವೆಯಾಗಲು ಎಂದು ಒತ್ತಾಯಿಸಿದ್ದಕ್ಕೆ ಕೋಪಗೊಂಡ ಸೃಜನ್ ಆಕೆಯನ್ನು ಕೊಲೆ ಮಾಡಿ, ಹೂತಿಟ್ಟಿದ್ದಾನೆ. ಇನ್ನೂ ಮಗಳು ಮನೆಗೆ ವಾಪಾಸ್ಸಾಗದನ್ನು ಕಂಡು ಪೋಷಕರು ಪೊಲೀಸರಿಗೆ ನಾಪತ್ತೆ ಪ್ರಕರಣ ದೂರು ನೀಡಿದ್ದಾರೆ. ಈ ವೇಳೆ ಸೃಜನ್‌ರನ್ನು ಪೊಲೀಸರು ವಿಚಾರಿಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.  ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

ಮುಂದಿನ ಸುದ್ದಿ
Show comments