Webdunia - Bharat's app for daily news and videos

Install App

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪ್ರಾಣ ಸ್ನೇಹಿತನನ್ನೇ ಕೊಂದ ಪಾಪಿ

Webdunia
ಭಾನುವಾರ, 12 ಏಪ್ರಿಲ್ 2020 (15:46 IST)
ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗೆಳೆಯನನ್ನ ಸ್ನೇಹಿತನೇ ಕೊಲೆ ಮಾಡಿರುವ ಘಟನೆ ತಡವಾಗಿ ಬಯಲಿಗೆ ಬಂದಿದೆ.

ನಾಗರಾಜ್ ಕೊಳದಾರ (32) ಕೊಲೆಯಾದ ವ್ಯಕ್ತಿಯಾಗಿದ್ದರೆ ಈತನ ಸ್ನೇಹಿತ ಮಾದಪ್ಪಗೌಡ ಕೊಲೆ ಮಾಡಿರೋ ಆರೋಪಿಯಾಗಿದ್ದಾನೆ.

ಮೃತ ನಾಗರಾಜ್ ನ ಅಣ್ಣನ ಪತ್ನಿಯೊಂದಿಗೆ ಆರೋಪಿ ಮಾದಪ್ಪಗೌಡ ಅನೈತಿಕ ಸಂಬಂಧ ಹೊಂದಿದ್ದನು.

ಹೀಗಾಗಿ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ನಾಗರಾಜ್ ನನ್ನು ಮಾದಪ್ಪಗೌಡ ರುಂಡ, ಮುಂಡ ಬೇರ್ಪಡಿಸಿ ಕೊಲೆ ಮಾಡಿ ಶವವನ್ನು ಉತ್ತರ ಕನ್ನಡದ ಬೆಳವಟಿ ಅರಣ್ಯದಲ್ಲಿ ಎಸೆದು ಹೋಗಿದ್ದ.

ಕೇಸ್ ನ ತನಿಖೆಗೆ ಇಳಿದ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments