Webdunia - Bharat's app for daily news and videos

Install App

ಪಿ ಎಸ್ ಐ ಪಟ್ಟಿಗೆ ಆಯ್ಕೆಯಾದವರಿಂದ ಫ್ರೀಡಂಪಾರ್ಕ್ ನಲ್ಲಿ ಧರಣಿ

Webdunia
ಮಂಗಳವಾರ, 13 ಸೆಪ್ಟಂಬರ್ 2022 (20:52 IST)
ಪಿಎಸ್ಐ ಹುದ್ದೆಗೆ ವರ್ಷಗಟ್ಟಲೇ ಕೆಲಸ ಕಾರ್ಯಗಳು ಬಿಟ್ಟು  ಕಷ್ಟಪಟ್ಟು ಓದಿದ್ದ ಅಭ್ಯರ್ಥಿಗಳು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯನ್ನ ಮಾಡಿದ್ದಾರೆ . ಪರೀಕ್ಷೆ ಮುಗಿದು ಒಂದು ವರ್ಷವಾದರೂ ನಮಗೆ ಯಾವುದೇ ಉದ್ಯೋಗ ಸಿಗಲಿಲ್ಲ. ಹೀಗಾಗಿ ಇಂದು ಉದ್ಯೋಗವನ್ನು ಬಿಟ್ಟು ನಾವು ಅತಂತ್ರ ಸ್ಥಿತಿಯಲ್ಲಿದ್ದೇವೆ. ಇದು ತುಂಬ ನೋವಿನ ಸಂಗತಿ ಎಂದು ಸಮತಾ ಸೈನಿಕ ದಳದ ಬೆಂಬಲ ಪಡೆದು ಪಿಎಸ್ಐ ಪಟ್ಟಿಗೆ ಆಯ್ಕೆಯಾದವರು ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದರೆ .ಅಷ್ಟೇ ಅಲ್ಲದೆ  ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದೇವೆ .ಆದ್ರೆ  ಯಾರೋ ಒಂದಿಬ್ಬರು ಮಾಡಿದ ತಪ್ಪಿಗೆ ನಮಗೆಲ್ಲ ಶಿಕ್ಷೆ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.ಪಿಎಸ್ಐ ನೇಮಕ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾದ  400ಕ್ಕೂ ಅಧಿಕ ಅಭ್ಯರ್ಥಿಗಳು ಫ್ರೀಡಂಪಾರ್ಕ್ ನಲ್ಲಿ ಜಮಾಯಿಸಿದ್ದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments