Select Your Language

Notifications

webdunia
webdunia
webdunia
webdunia

ಬಿಜೆಪಿ ಸರ್ಕಾರದ ವಿರುದ್ದ ಕೈ ನಾಯಕರ ಧರಣಿ

A sit-in by Kai leaders against the BJP government
bangalore , ಶುಕ್ರವಾರ, 24 ಮಾರ್ಚ್ 2023 (16:00 IST)
ಸರ್ಕಾರ ಎಸ್ ಸಿ,ಎಸ್ ಟಿ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಕೈ ನಾಯಕರು ಪ್ರತಿಭಟನೆ ಮಾಡುತ್ತಿದ್ದು,ಕೆಪಿಸಿಸಿಯಿಂದ ರಾಜಭವನ ಚಲೋವನ್ನ ಕಾಂಗ್ರೆಸ್ ಹಮ್ಮಿಕೊಂಡಿದೆ.ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ಡಾ.ಜಿ ಪರಮೇಶ್ವರ್, ರಾಮಲಿಂಗಾರೆಡ್ಡಿ ಸೇರಿದಂತೆ ಕೈ ಮುಖಂಡರು ಭಾಗಿಯಾಗಿದ್ದಾರೆ.ಕೆಪಿಸಿಸಿಯಿಂದ ರಾಜಭವನ ವರೆಗೂ ಕಾಂಗ್ರೆಸ್ ನಾಯಕರು ಹೊರಟಿದ್ದು,ಇಂಡಿಯನ್ ಎಕ್ಸ್‌ಪ್ರೆಸ್ ಸರ್ಕಲ್ ಬಳಿ  ಕಾಂಗ್ರೆಸ್ ನಾಯಕರನ್ನ ಬಂಧನ ಮಾಡಲಾಗಿದೆ.ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್,ಸಿದ್ದರಾಮಯ್ಯ, ಸಲೀಂ ಅಹಮ್ಮದ್ ಸೇರಿದಂತೆ ಕೈ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ವಿರುದ್ಧ ಪರಮೇಶ್ವರ್ ವಾಗ್ದಾಳಿ