Select Your Language

Notifications

webdunia
webdunia
webdunia
webdunia

ಸದಾಶಿವ ಆಯೋಗದ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಧರಣಿ

ಸದಾಶಿವ ಆಯೋಗದ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಧರಣಿ
bangalore , ಮಂಗಳವಾರ, 10 ಜನವರಿ 2023 (16:18 IST)
ನ್ಯಾ ಸದಾಶಿವ ಆಯೋಗದ ವರದಿ ಹಿನ್ನೆಲೆ ರಾಜ್ಯದ ಭೋವಿ, ಬಂಜಾರ, ಕೊರಚ, ಕೊರಮ ಹಾಗೂ ಅಲೆಮಾರಿ ಸಮುದಾಯಗಳಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ.ಕೇಂದ್ರ ಸರ್ಕಾರ ಏಕಮುಖವಾಗಿ ಶಿಫಾರಸ್ಸು ಮಾಡಲು ಹೊರಟಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಮೆಜಸ್ಟಿಕ್ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ರ್ಯಾಲಿ ನಡೆಯಲಿದ್ದು,ಭೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ರ್ಯಾಲಿ  ನಡೆಯುತ್ತಿದ್ದು,ರ್ಯಾಲಿಯಲ್ಲಿ 5 ಲಕ್ಷ ಕಿಂತಲೂ ಹೆಚ್ಚು ಜನರು ಭಾಗಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಬಸ್ ಯಾತ್ರೆ ಬಸ್ ಪರಿಶೀಲನೆ ಮಾಡಿದ ಡಿಕೆ ಶಿವಕುಮಾರ್