Webdunia - Bharat's app for daily news and videos

Install App

ಪ್ರೀಯಕರನಿಗಾಗಿ ಪತಿಯ ಹತ್ಯೆಗೆ ಸ್ಕೆಚ್

Webdunia
ಶುಕ್ರವಾರ, 19 ಆಗಸ್ಟ್ 2022 (20:56 IST)
ಲವ್ವರ್ಗಾಗಿ ಪತಿಯನ್ನೆ‌ ಮುಗಿಸಲು ಸಂಚು ಮಾಡಿದ್ದ ಮಡದಿ ಈಗ ಪೋಲಿಸರ ಬಲೆಗೆ ಬಿದ್ದಿದ್ದಾಳೆ.ಅನುಪಲ್ಲವಿ ಹಾಗೂ ನವೀನ್ ಕುಮಾರ್ ವಿವಾಹ ವಾಗಿ‌ ಚೆನ್ನಾಗಿಯೇ ಜೀವನ ಮಾಡುತ್ತಿದ್ದರು ಇವರ ಮಧ್ಯೆ ಎಂಟ್ರಿ ಕೊಟ್ಟ ಹಿಮಂತನ ಮೋಹಕ್ಕೆ‌ ಬಿದ್ದ ಅನುಪಲ್ಲವಿ ಗಂಡನನ್ನು ಹತ್ಯೆ ಮಾಡಲು ಪ್ಲಾನ್ ಮಾಡಿದ್ಲು,, ಇದರಂತೆ ಪ್ರೀ ಯಕರ ತಮಿಳುನಾಡಿನಲ್ಲಿರುವ ತನ್ನ ಸ್ನೇಹಿತರಿಗೆ ಸುಪಾರಿ ಕೊಟ್ಟಿರುತ್ತಾನೆ. ಅದರಂತೆ ಅವರು ಕೂಡ ನವೀನ್ ನನ್ನ ಕೊಲೆ ಮಾಡಲು ಮುಂದಾಗುತ್ತಾರೆ. ಆದ್ರೇ ಕೊನೆಯ ಕ್ಷಣದಲ್ಲಿ ಭಯ ತಗೊಂಡು ಒಂದು ಮಾಸ್ಟರ್ ಪ್ಲಾನ್ ಮಾಡಿ ನವೀನ್ ಗೆ ಕಂಠ ಪೂರ್ತಿ ಕುಡಿಸಿ, ಆತನ ಮೇಲೆ ರೆಡ್ ಕಲರ್ ಸಾಸ್ ಹಾಕಿ ಕೊಲೆ ಮಾಡಿರೋದಾಗಿ ಹೇಳಿ ಪ್ರೀಯಕರ ಹಿಮಂತನಿಗೆ ಫೊಟೋ ಕಳುಹಿಸುತ್ತಾರೆ ,ಫೋಟೋ ನೋಡಿ ಭಯಗೊಂಡ ಹಿಮಂತ್ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ .ಮೃತನ‌ ಮನೆಯರ ನೀಡಿದ ದೂರಿನ ಮೇರೆಗೆ ಪೀಣ್ಯ ಪೊಲೀಸರು ತನಿಖೆ ಮಾಡಿದಾಗ ಕೃತ್ಯಕ್ಕೆ ಸಹಕಾರ ನೀಡಿದ್ದ ಹರೀಶ್, ಅಮ್ಮಜಮ್ಮ, ಮುಗಿಲನ್ ಸೇರಿ ಐವರನ್ನ ಅರೆಸ್ಟ್ ಮಾಡಿ ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments