Webdunia - Bharat's app for daily news and videos

Install App

ಆಸ್ತಿಗಾಗಿ ಸುಪಾರಿ ಕೊಟ್ಟು ತಂದೆಯನ್ನೇ ಕೊಂದ ಮಗ

Webdunia
ಶುಕ್ರವಾರ, 19 ಜೂನ್ 2020 (20:16 IST)
ಚಿಕ್ಕಪ್ಪನೊಂದಿಗೆ ಸೇರಿದ ಪಾಪಿ ಮಗನೊಬ್ಬ ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆ ಮಾಡಿಸಿದ್ದಾನೆ.

ಬೆಂಗಳೂರಿನ ತಲಘಟ್ಟಪುರ ಪೊಲೀಸರು ಕೊಲೆ ಕೇಸ್ ಬೇಧಿಸುವಲ್ಲಿ ಸಫಲರಾಗಿದ್ದು, ಕೊಲೆ ಮಾಡಿದ ಆರೋಪಿಗಳನ್ನು ಬಂಧನ ಮಾಡಿದ್ದಾರೆ.

ಬಳ್ಳಾರಿಯ ಸ್ಟೀಲ್ ಅಂಡ್ ಅಲೈ ಕಂಪೆನಿಯ ಡೈರೆಕ್ಟರ್ ಸಿಂಗನಮನ ಮಾಧವ ಅವರ ಸುಪಾರಿ ಕೊಲೆ ನಾಲ್ಕೈದು ತಿಂಗಳ ಹಿಂದೆ ನಡೆದಿತ್ತು.

ಆರೋಪಿಗಳಾದ ಮಾಧವ ಅವರ ಸಹೋದರ ಶಿವರಾಮ್ ಪ್ರಸಾದ್ ಹಾಗೂ ಕಿರಿಯ ಪುತ್ರ ಹರಿಕೃಷ್ಣ ತಲೆ ಮರೆಸಿಕೊಂಡಿದ್ದಾರೆ.
ಸುಪಾರಿ ಪಡೆದು ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪರಾರಿಯಾಗಿರುವ ಮಗ ಹಾಗೂ ಚಿಕ್ಕಪ್ಪನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments