Select Your Language

Notifications

webdunia
webdunia
webdunia
webdunia

ನಡೆದಾಡುವ ದೇವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ನಡೆದಾಡುವ ದೇವರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಚಿಕ್ಕಮಗಳೂರು , ಗುರುವಾರ, 31 ಜನವರಿ 2019 (21:24 IST)
ತ್ರಿವಿಧ ದಾಸೋಹಿ, ನಡೆದಾಡುವ ದೇವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ಪುಣ್ಯಸ್ಮರಣೆ ನಡೆಯಿತು.

ಚಿಕ್ಕಮಗಳೂರಿನ ಲಕ್ಷ್ಮಿಪುರದಲ್ಲಿ ಗ್ರಾಮಸ್ಥರೆಲ್ಲರೂ ಸೇರಿಕೊಂಡು ನಡೆದಾಡುವ ದೇವರ ಕಾರ್ಯವನ್ನು ಸ್ಮರಿಸಿದರು.  ಅಗಲಿ ಹೋಗಿರುವ ಗುರುಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ತ್ರಿವಿಧ ದಾಸೋಹ ನೀಡುವುದರಿಂದ ನಾವು ಕಂಡ ನಡೆದಾಡುವ ದೇವರು ನಮ್ಮ ಜೊತೆಯಲ್ಲಿ ಉಳಿಸಿಕೊಳ್ಳುತ್ತೇವೆ ಎಂದು ಭಕ್ತರು ಹೇಳಿದರು.

ಸಾವಿರಾರು ಸಂಖ್ಯೆಯಲ್ಲಿ ಸಿದ್ಧಗಂಗಾ ಶ್ರೀ ಭಕ್ತರು ಪಾಲ್ಗೊಂಡು ಸ್ವಾಮೀಜಿಗಳ ಪಾದಕ್ಕೆ ಪುಷ್ಪಗಳನ್ನು ಅರ್ಪಿಸಿದರು. ದಾಸೋಹವನ್ನು ಸ್ವೀಕರಿಸಿ ಅವರ ಆಶೀರ್ವಾದಕ್ಕೆ ಪಾತ್ರರಾದರು.




Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆ