Webdunia - Bharat's app for daily news and videos

Install App

ನಡೆದಾಡುವ ದೇವರಿಗೆ ಭಾವಪೂರ್ಣ ಶ್ರದ್ಧಾಂಜಲಿ

Webdunia
ಗುರುವಾರ, 31 ಜನವರಿ 2019 (21:24 IST)
ತ್ರಿವಿಧ ದಾಸೋಹಿ, ನಡೆದಾಡುವ ದೇವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ಪುಣ್ಯಸ್ಮರಣೆ ನಡೆಯಿತು.

ಚಿಕ್ಕಮಗಳೂರಿನ ಲಕ್ಷ್ಮಿಪುರದಲ್ಲಿ ಗ್ರಾಮಸ್ಥರೆಲ್ಲರೂ ಸೇರಿಕೊಂಡು ನಡೆದಾಡುವ ದೇವರ ಕಾರ್ಯವನ್ನು ಸ್ಮರಿಸಿದರು.  ಅಗಲಿ ಹೋಗಿರುವ ಗುರುಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ತ್ರಿವಿಧ ದಾಸೋಹ ನೀಡುವುದರಿಂದ ನಾವು ಕಂಡ ನಡೆದಾಡುವ ದೇವರು ನಮ್ಮ ಜೊತೆಯಲ್ಲಿ ಉಳಿಸಿಕೊಳ್ಳುತ್ತೇವೆ ಎಂದು ಭಕ್ತರು ಹೇಳಿದರು.

ಸಾವಿರಾರು ಸಂಖ್ಯೆಯಲ್ಲಿ ಸಿದ್ಧಗಂಗಾ ಶ್ರೀ ಭಕ್ತರು ಪಾಲ್ಗೊಂಡು ಸ್ವಾಮೀಜಿಗಳ ಪಾದಕ್ಕೆ ಪುಷ್ಪಗಳನ್ನು ಅರ್ಪಿಸಿದರು. ದಾಸೋಹವನ್ನು ಸ್ವೀಕರಿಸಿ ಅವರ ಆಶೀರ್ವಾದಕ್ಕೆ ಪಾತ್ರರಾದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

22ಅಡಿ ಎತ್ತರದ, 3000ಕೆಜಿ ತೂಕದ ಗಣೇಶ ವಿಗ್ರಹವನ್ನು ಸ್ವಾಗತಿಸುವ ವೇಳೆ ಇದೆಂಥಾ ದುರಂತ, ಇಬ್ಬರು ಸಾವು, Video

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ರೈಲಿನಲ್ಲಿ ಹೊದಿಕೆಗೆ ಬೆಡ್‌ಶೀಟ್‌ ಕೊಟ್ರೆ ಈ ಮೂವರು ಏನ್ ಮಾಡಿದ್ರು, ನೋಡಿ Video

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮುಂದಿನ ಸುದ್ದಿ
Show comments