ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರಿಗಳು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಕಿಡಿ

Webdunia
ಭಾನುವಾರ, 23 ಏಪ್ರಿಲ್ 2023 (20:40 IST)
ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರಿಗಳು ಎಂಬ ಸಿದ್ದರಾಮಯ್ಯ ಹೇಳಿಕೆಗೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.ಇದು ವೀರಶೈವ ಲಿಂಗಾಯತ ಸಮೂದಾಯಕ್ಕೆ ಧಕ್ಕೆ ತರುವಂತಹ ಕೆಲಸಮಈ ಹಿಂದೆ ವೀರಶೈವ ಲಿಂಗಾಯತ ಸಮೂದಾಯಗಳನ್ನು ಒಡೆದು, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ರು.ಇದನ್ನು ನಾವು ಮರೆತಿಲ್ಲ.ಈಗ ಮತ್ತೆ ಚುನಾವಣಾ ಸಮಯದಲ್ಲಿ ನಿಮ್ಮ ಮನಸ್ಸಿನಲ್ಲಿರುವ ಭಾವನೆಗಳನ್ನು ಹೊರಹಾಕ್ತಾ ಇದ್ದೀರಿ.ಇದು ವೀರಶೈವ ಲಿಂಗಾಯತ ಸಮೂದಾಯಕ್ಕೆ ಮಾಡಿದ ಬಹುದೊಡ್ಡ ದ್ರೋಹ.ನೀವು ಅಭ್ಯರ್ಥಿಯಾಗಿ ನಿಂತಿರೋ ವರುಣಾ ಕ್ಷೇತ್ರದಲ್ಲಿ ಸುಮಾರು 70 ಸಾವಿರಕ್ಕೂ ಹೆಚ್ಚು ಲಿಂಗಾಯತ ಮತಗಳಿವೆ.ಅಲ್ಲಿ ಮತಗಳನ್ನು ಸೆಳೆಯಬೇಕು ಆದ್ರೆ ಈ ರೀತಿಯ ಹೇಳಿಕೆಗಳಿಂದ ಲಿಂಗಾಯತರಿಗೆ ಮಹಾದ್ರೋಹ ಮಾಡ್ತಾ ಇದ್ದೀರಿ.ಈ ತಕ್ಷಣವೇ ಸಿದ್ದರಾಮಯ್ಯ ಅವರೇ ಕ್ಷಮೆ ಕೇಳಿ, ಇಲ್ಲದಿದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡ್ಬೇಕಾಗುತ್ತೆ.ಇದ್ರಿಂದ ತಕ್ಕದಾದ ಪಾಠವನ್ನು ನೀವು ಕಲಿಯಬೇಕಾಗುತ್ತೆ ಅಂತಾ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments