Webdunia - Bharat's app for daily news and videos

Install App

ಶಾಸಕಿ ಜೊತೆ ಮಾತಿನ ಚಕಮಕಿ

Webdunia
ಶನಿವಾರ, 4 ಮಾರ್ಚ್ 2023 (17:03 IST)
ಮಾಜಾಳಿ ಪಂಚಾಯತಿ ಪಿಡಿಓ ಬದಲಾವಣೆ ವಿರೋಧಿಸಿ, ಮನವಿ ಸಲ್ಲಿಸಲು ಬಂದಾಗ ದರ್ಪ ತೋರಿಸಿ ಹಲ್ಲೆಗೆ ಯತ್ನಿಸಿದ್ದರು ಎಂದು ಶಾಸಕಿ ರೂಪಾಲಿ ನಾಯ್ಕ್ ವಿರುದ್ಧ ಕಾಂಗ್ರೆಸ್​ ಮಾಜಿ ಶಾಸಕ ಸತೀಶ್ ಸೈಲ್ ಆರೋಪ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಈ ಘಟನೆ ನಡೆದಿದೆ. ಸತೀಶ್ ಸೈಲ್ ಹಾಗೂ ರೂಪಾಲಿ ನಾಯ್ಕ್ ನಡುವೆ ಮಾತಿನ ಚಕಮಕಿ ನಡೆದಿದ್ದು, ರಾಜಕಾರಣಿಗಳ ನಡುವಿನ ಗಲಾಟೆ ತಾರಕಕ್ಕೇರಿದೆ. ನಂತರ ಶಾಸಕ ಕುಡುಕ ಎಂದು ಶಾಸಕಿ ರೂಪಾಲಿ ನಿಂದಿಸಿದ್ದಾರೆ, ಶಾಸಕಿ ರೂಪಾಲಿ ನಾಯ್ಕ ಆರೋಪದ ಬಳಿಕ ಸತೀಶ ಸೈಲ್ ಸ್ವಯಂ ತಪಾಸಣೆ ಮಾಡಿಸಿಕೊಂಡಿದ್ದಾರೆ, ತಪಾಸಣೆ ಬಳಿಕ ಕ್ರಿಮ್ಸ್ ಆಸ್ಪತ್ರೆಯ ವೈದ್ಯರು ಸತೀಶ ಮದ್ಯಸೇವನೆ ಮಾಡಿಲ್ಲ ಎಂದು ವರದಿ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಆಸ್ಪತ್ರೆಗೆ ತಂದಿದ್ದ 4ಲಕ್ಷದ ಚಿನ್ನವಿದ್ದ ಬ್ಯಾಗ್ ಎದ್ದು ನೋಡಿದಾಗ ನಾಪತ್ತೆ, ಹುಡುಕಾಟ ನಡೆಸಿದಾಗ ನಾಯಿ ಬುದ್ದಿ ಬಟಾಬಯಲು, Video

ಉಡುಪಿ: ದೇವಾಲಯದ ಕೊಳದಲ್ಲಿ ಮುಳುಗಿ 9ನೇ ತರಗತಿಯ ಬಾಲಕ ಸಾವು

ಮುಂದಿನ ಸುದ್ದಿ
Show comments