ಶಾಸಕಿ ಜೊತೆ ಮಾತಿನ ಚಕಮಕಿ

Webdunia
ಶನಿವಾರ, 4 ಮಾರ್ಚ್ 2023 (17:03 IST)
ಮಾಜಾಳಿ ಪಂಚಾಯತಿ ಪಿಡಿಓ ಬದಲಾವಣೆ ವಿರೋಧಿಸಿ, ಮನವಿ ಸಲ್ಲಿಸಲು ಬಂದಾಗ ದರ್ಪ ತೋರಿಸಿ ಹಲ್ಲೆಗೆ ಯತ್ನಿಸಿದ್ದರು ಎಂದು ಶಾಸಕಿ ರೂಪಾಲಿ ನಾಯ್ಕ್ ವಿರುದ್ಧ ಕಾಂಗ್ರೆಸ್​ ಮಾಜಿ ಶಾಸಕ ಸತೀಶ್ ಸೈಲ್ ಆರೋಪ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಈ ಘಟನೆ ನಡೆದಿದೆ. ಸತೀಶ್ ಸೈಲ್ ಹಾಗೂ ರೂಪಾಲಿ ನಾಯ್ಕ್ ನಡುವೆ ಮಾತಿನ ಚಕಮಕಿ ನಡೆದಿದ್ದು, ರಾಜಕಾರಣಿಗಳ ನಡುವಿನ ಗಲಾಟೆ ತಾರಕಕ್ಕೇರಿದೆ. ನಂತರ ಶಾಸಕ ಕುಡುಕ ಎಂದು ಶಾಸಕಿ ರೂಪಾಲಿ ನಿಂದಿಸಿದ್ದಾರೆ, ಶಾಸಕಿ ರೂಪಾಲಿ ನಾಯ್ಕ ಆರೋಪದ ಬಳಿಕ ಸತೀಶ ಸೈಲ್ ಸ್ವಯಂ ತಪಾಸಣೆ ಮಾಡಿಸಿಕೊಂಡಿದ್ದಾರೆ, ತಪಾಸಣೆ ಬಳಿಕ ಕ್ರಿಮ್ಸ್ ಆಸ್ಪತ್ರೆಯ ವೈದ್ಯರು ಸತೀಶ ಮದ್ಯಸೇವನೆ ಮಾಡಿಲ್ಲ ಎಂದು ವರದಿ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಪಿತೃವಿಯೋಗ: ಬೀದರ್‌ನ ಧೀಮಂತ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ರಾಷ್ಟ್ರೀಯ ಪ್ಯಾರಾಲಿಂಪಿಕ್ ಪವರ್‌ಲಿಫ್ಟಿಂಗ್: ಪುಷ್ಕರ್ ಸಿಂಗ್ ಧಾಮಿ ಚಾಲನೆ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಮುಂದಿನ ಸುದ್ದಿ
Show comments