Webdunia - Bharat's app for daily news and videos

Install App

ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ : ಬೊಮ್ಮಾಯಿ

Webdunia
ಸೋಮವಾರ, 13 ಮಾರ್ಚ್ 2023 (10:04 IST)
ಬೆಂಗಳೂರು : ಸಿಲಿಕಾನ್ ಸಿಟಿಯ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದ್ದು, ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 
ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ವತಿಯಿಂದ ಜಯನಗರದಲ್ಲಿ ಆಯೋಜಿಸಿದ್ದ ಜನೌಷಧಿ ದಿವಸ್ ಆಚರಣೆ-2023 ಮತ್ತು 100ನೇ ಜನೌಷಧಿ ಕೇಂದ್ರವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರಿನ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು, ಪ್ರತಿ ವಾರ್ಡಿಗೆ ನಮ್ಮ ಕ್ಲಿನಿಕ್ ಪ್ರಾರಂಭ ಮಾಡಲಾಗಿದೆ. ಈಗಾಗಲೇ 100 ಪ್ರಾರಂಭ ಮಾಡಲಾಗಿದ್ದು, ಇನ್ನೂ ನೂರು ಇದೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದೆ. 240 ವಾರ್ಡ್ಗಳಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments