Webdunia - Bharat's app for daily news and videos

Install App

ಟ್ರಾಫಿಕ್ ನಿಯಂತ್ರಣಗೊಳಿಸಲು ಕೆಲ ಬದಲಾವಣೆಗೆ ಮುಂದಾಗಿರುವ ಸ್ಪೆಷಲ್ ಕಮಿಷನರ್

Webdunia
ಶುಕ್ರವಾರ, 25 ನವೆಂಬರ್ 2022 (18:07 IST)
ಹೆಬ್ಬಾಳದ ಫ್ಲೈಓವರ್ ಬಳಿ ಟ್ರಾಫಿಕ್ ದಟ್ಟಣೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರು ನಗರ ಸಂಚಾರ ವಿಭಾಗ ವಿಶೇಷ ಆಯುಕ್ತ ಡಾ.ಎಂ.ಎ. ಸಲೀಂ ಕ್ರಮಕೈಗೊಂಡಿದ್ದು,ಕಳೆದ ಒಂದು ವಾರದಿಂದ ಗೂಡ್ಸ್ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ.ಹೆವಿ ಮತ್ತು ಲಘು ಗೂಡ್ಸ್ ವಾಹನಗಳ ನಿರ್ಬಂಧದಿಂದ ಟ್ರಾಫಿಕ್ ಸುಧಾರಣೆಯಾಗಿದೆ.ಗೂಡ್ಸ್ ವಾಹನಗಳ ನಿರ್ಬಂಧಿಂದ ಶೇಕಡಾ 25% ಸಂಚಾರ ದಟ್ಟಣೆಗೆ ಬ್ರೇಕ್ ಬಿದ್ದಿದೆ ಎಂದು ಹೇಳಿದ್ದಾರೆ.
 
ಇನ್ನೂ ಸಂಚಾರ ದಟ್ಟಣೆಯಿಂದ ಸುಮಾರು 20 ನಿಮಿಷ ವ್ಯರ್ಥವಾಗುತ್ತಿತ್ತು.ಈಗ ಆ ಸಮಯ ಏಳು ನಿಮಿಷಕ್ಕೆ ಇಳಿದಿದೆ ಎಂದು ಪೊಲೀಸರು ಹರ್ಷ ವ್ಯಕ್ತಪಡಿಸಿದಾರೆ.ಅಲ್ಲದೇ ಇನ್ನೂ ಕಡಿಮೆ ಮಾಡಲು ಪ್ರಯತ್ನ ಮಾಡ್ತೇವೆ ಎಂದು ಸಂಚಾರ ವಿಭಾಗದ ಸ್ಪೆಷಲ್ ಕಮೀಷನರ್ ಸಲೀಂ ಹೇಳಿದ್ದು,ಹೆಬ್ಬಾಳ ರೀತಿಯಲ್ಲಿ ನಗರದ ಬೇರೆ ಭಾಗಗಳ ಟ್ರಾಫಿಕ್ ದಟ್ಟಣೆ ಬಗ್ಗೆ ಅಧ್ಯಯನ ಮಾಡ್ತಿದೇವೆ.ಕೆಲವು ಟ್ರಾಫಿಕ್ ಮ್ಯಾನೇಜ್ಮೆಂಟ್‌ ಸಂಬಂಧ ಸಮಸ್ಯೆ ಇದೆ.ಇನ್ನೂ ಕೆಲವು ಇಂಜಿನಿಯರಿಂಗ್ ಸಂಬಂಧಿತ ಸಮಸ್ಯೆ ಇದೆ.ಅದನ್ನ ಸರಿಪಡಿಸುವ ಕೆಲಸಕ್ಕೆ ಚರ್ಚೆ ನಡೆದಿದೆ.ನಗರದಲ್ಲಿ ಅಲ್ಲಿನ ಸ್ಥಳೀಯ ಟ್ರಾಫಿಕ್ ಅಧ್ಯಯನ ಮಾಡಿ ಅಲ್ಲಿ ಬದಲಾವಣೆ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸ್ಪೇಷಲ್ ಕಮಿಷನರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಮುಂದಿನ ಸುದ್ದಿ
Show comments