Daily Horoscope

ಅಮಿತ್ ಶಾಗೆ ರೆಡಿಯಾಯ್ತು ವಿಶೇಷ ಕಿರೀಟ, ಗದೆ

Webdunia
ಗುರುವಾರ, 2 ಮಾರ್ಚ್ 2023 (14:44 IST)
ಬೀದರ್ : ನಾಳೆ ವಿಜಯ ಸಂಕಲ್ಪ ರಥಯಾತ್ರೆಗೆ ಚಾಲನೆ ನೀಡಲು ಕಲ್ಯಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವಾಸ ಕೈಗೊಂಡಿದ್ದು, ಚುನಾವಣಾ ಚಾಣಕ್ಯನಿಗೆ ನೀಡಲು ವಿಶೇಷವಾದ ಬೆಳ್ಳಿಯ ಗದೆ ಹಾಗೂ ಕಿರೀಟ ಸಿದ್ಧವಾಗಿದೆ.
 
ಶುಕ್ರವಾರ ಬೀದರ್ಗೆ ಆಗಮಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ 5 ಕೆಜಿಯ ಆಕರ್ಷಕ ಬೆಳ್ಳಿಯ ಗದೆ ಮತ್ತ ಬೆಳ್ಳಿಯ ಕಿರೀಟಾವನ್ನು ಶಾಗೆ ನೀಡಲು ಬಸವ ಕಲ್ಯಾಣ ಶಾಸಕ ಶರಣು ಸಲಗರ್ ಸಿದ್ಧ ಮಾಡಿಸಿದ್ದಾರೆ. 

ನಾಳೆ ವಿಜಯ ಸಂಕಲ್ಪ ರಥಯಾತ್ರೆಯ ಬಹಿರಂಗ ಸಮಾವೇಶದಲ್ಲಿ ಅಮಿತ್ ಶಾಗೆ ಶಾಸಕ ಶರಣು ಸಲಗರ್ ಈ ವಿಶೇಷ ನೆನಪಿನ ಕಾಣಿಕೆಯಾದ ಬೆಳ್ಳಿ ಕಿರೀಟ ತೊಡಿಸಿ ಬೆಳ್ಳಿ ಗದೆ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments