ಸಂತ್ರಸ್ಥರಿಗಾಗಿ ಆಹಾರ ಪದಾರ್ಥ ಸಂಗ್ರಹಿಸಿದ ವಿಶಿಷ್ಟ ಚೇತನ!

Webdunia
ಭಾನುವಾರ, 19 ಆಗಸ್ಟ್ 2018 (14:18 IST)
ಕೊಡಗು ಮತ್ತು ಮಡಿಕೇರಿ ಸಂತ್ರಸ್ತರಿಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜನತೆ ನೆರವಾಗಿದ್ದಾರೆ.

ಬಿಸ್ಕಟ್, ಬ್ರೆಡ್ ಸೇರಿದಂತೆ ಆಹಾರ ಪದಾರ್ಥವನ್ನು ವಿಕಲ ಚೇತನ ವ್ಯಕ್ತಿಯೊಬ್ಬರು ಜನರಿಂದ ಸಂಗ್ರಹಿಸಿದ್ದಾರೆ. ಅಥಣಿ ತಹಶಿಲ್ದಾರರ ಮೂಲಕ ಕೊಡಗು ಮತ್ತು ಮಡಿಕೇರಿಯ ಪ್ರವಾಹ  ಸಂತ್ರಸ್ತರಿಗೆ ರವಾನಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಅಥಣಿ ತಾಲೂಕಿನ ಐನಾಪೂರದ ನಿವಾಸಿ ರಮೇಶ್ ನಾಯಕ ಎಂಬ ವಿಶಿಷ್ಟ ಚೇತನ ಸದ್ಯ ಮಾನವೀಯತೆ ಮೆರೆದಿದ್ದಾನೆ. ನಾಲ್ಕು ಬಾಕ್ಸನಷ್ಟು ಆಹಾರ ಪದಾರ್ಥಗಳನ್ನು ಜನರಿಂದ ಸಂಗ್ರಹಿಸಿ ತಹಶಿಲ್ದಾರ ಕಚೇರಿ ಮೂಲಕ ಸಂತ್ರಸ್ಥರಿಗೆ ತಲುಪಿಸಲು ಮುಂದಾಗಿದ್ದು ಸಹಾಯದ ಹಸ್ತ ಚಾಚಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments