Select Your Language

Notifications

webdunia
webdunia
webdunia
webdunia

ನೆರೆ ಪರಿಹಾರ ಕೋರಿ ರಾಜ್ಯ ಸಲ್ಲಿಸಿದ ಪ್ರಸ್ತಾವನೆ ತಿರಸ್ಕಾರ; ಸರ್ಕಾರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್

ನೆರೆ ಪರಿಹಾರ ಕೋರಿ ರಾಜ್ಯ ಸಲ್ಲಿಸಿದ ಪ್ರಸ್ತಾವನೆ ತಿರಸ್ಕಾರ; ಸರ್ಕಾರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್
ಬೆಂಗಳೂರು , ಶುಕ್ರವಾರ, 4 ಅಕ್ಟೋಬರ್ 2019 (12:10 IST)
ಬೆಂಗಳೂರು : ನೆರೆ ಪರಿಹಾರ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವುದಕ್ಕೆ ರಾಜ್ಯ ಕಾಂಗ್ರೆಸ್ ಕಿಡಿಕಾರಿದ್ದಾರೆ.




ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಪರಿಹಾರ ಕೋರಿ ರಾಜ್ಯ ಸಲ್ಲಿಸಿರುವ ನೆರೆಯ ವರದಿಯನ್ನು ಕೇಂದ್ರ ತಿರಸ್ಕರಿಸಿರುವುದು ಖಂಡನೀಯ. ಪರಿಹಾರ ಬಿಡುಗಡೆ ಮಧ್ಯಂತರವೂ ಇಲ್ಲ, ವರದಿ ನಂತರವೂ ಇಲ್ಲ, ರಾಜ್ಯಕ್ಕೆ ಮಾಡುತ್ತಿರುವ ದ್ರೋಹವನ್ನು ಸಹಿಸುವುದೇಗೆ? ಎಂದು ಪ್ರಶ್ನಿಸಿದ್ದಾರೆ.


25 ಮಂದಿ ಉತ್ತರ ಕುಮಾರರೇ ನಿಮ್ಮ ಉತ್ತರವೇನು? ಬಿ.ಎಸ್. ಯಡಿಯೂರಪ್ಪ ಅವರೇ ಪರಿಹಾರ ಕಾರ್ಯ ಸರಿಯಾಗಿ ನಿರ್ವಹಿಸಿ ಇಲ್ಲ ನಿರ್ಗಮಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಪ್ರವಾಹ ಪರಿಹಾರದ ವರದಿಯನ್ನು ಕೇಂದ್ರ ತಿರಸ್ಕರಿಸಿಲ್ಲ-ಸಿಎಂ ಬಿಎಸ್ ವೈ ಸ್ಪಷ್ಟನೆ