ಬಹಿರಂಗ ಹೇಳಿಕೆ ನೀಡುವವರಿಗೆ ಡಿಸಿಎಂ ಡಿಕೆಶಿಯಿಂದ ಖಡಕ್ ಎಚ್ಚರಿಕೆ

Webdunia
ಶನಿವಾರ, 4 ನವೆಂಬರ್ 2023 (15:22 IST)
ಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ವಿಚಾರವಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.ಬಹಿರಂಗ ಹೇಳಿಕೆ ನೀಡುವವರ ಭವಿಷ್ಯ ಹಾಳು ಮಾಡಿಕೊಳ್ಳೋದುಬೇಡ.ಪಕ್ಷದ ಭವಿಷ್ಯ ಕೂಡ ಹಾಳು ಮಾಡೋದು ಬೇಡ.ಲೋಕಾ ಸಭಾ ಚುನಾವಣೆಗೆ ವರದಿ ಕೊಡಲು ಹೇಳಿದ್ವಿ.ಅದರಲ್ಲಿ ಕೆಲವರು ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
 
ನಾವು ಜಿಲ್ಲಾವರು ಪ್ಯಾನಲ್ ಮಾಡಲು ಸಚಿವರಿಗೆ ಹೇಳಿದ್ವಿ.ಇನ್ನೂ ಕೆಲವರು ವರದಿ ನಮಗೆ ಕೊಟ್ಟಿಲ್ಲ.ಅವರು ಕೊಟ್ಟ ಬಳಿಕ‌ ನಾವು ಸರ್ವೆ ಮಾಡಿಸಬೇಕು.ಮತದಾರರ ಮಿಡಿತ ಪರೀಕ್ಷೆ ಮಾಡಿಸಬೇಕು.ಅದಕ್ಕೆ‌ ಸಚಿವರಿಗೆ ಸೂಚನೆ ನೀಡಿದ್ದೇವೆ.ಯಾರು ಕೂಡ ಮಾತನಾಡಬೇಡಿ ಅಂತ ಹೇಳಿದ್ದೇವೆ.ನಾನು ಮತ್ತು ಸಿಎಂ ಸೇರಿದಂತೆ ಯಾರು ಮಾತನಾಡಬಾರದು.ಐದು ವರ್ಷದ ನಮಗೆ ಆಡಳಿತ ಮಾಡಲು ಅವಕಾಶ ನೀಡಿದ್ದಾರೆ.ಗ್ಯಾರಂಟಿಗಳ ಇಂಪ್ಲೀಮೆಂಟ್ ಮಾಡಿದ್ದೇವೆ.

ಅವುಗಳ ಗಮನ ಹರಿಸಲು ಹೇಳಿದ್ದೇವೆ.ಸಚಿವರಿಗೆ ಟಾಸ್ಕ್ ಕೊಟ್ಟಿದ್ದೇವೆ.ಲೋಕಸಭಾ ಉಸ್ತುವಾರಿ ಬೇರೆ ಕಡೆ ಕೊಟ್ಟಿದ್ದೇವೆ.ಅವರ ಜಿಲ್ಲೆ ಬಿಟ್ಟು ಬೇರೆ ಉಸ್ತುವಾರಿ ನೀಡಿದ್ದೇವೆ.ಈ ವಾರದಲ್ಲಿ ವರದಿ ಕೊಡಲು ಹೇಳಿದ್ದೇವೆ ಬಳಿಕ ಸರ್ವೆ ಮಾಡಿಸುತ್ತೇವೆ.ಜನವರಿಯಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ.ಅಭ್ಯರ್ಥಿಗಳಿಗೆ ಕೆಲಸ ಮಾಡಲು ಸೂಚನೆ ನೀಡಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments