Webdunia - Bharat's app for daily news and videos

Install App

ಅನ್ನಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು : ಬಸವರಾಜ ಬೊಮ್ಮಾಯಿ

Webdunia
ಗುರುವಾರ, 29 ಜೂನ್ 2023 (06:10 IST)
ಬೆಂಗಳೂರು : ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಮೊದಲ ತುತ್ತಿನಲ್ಲಿಯೇ ಕಲ್ಲು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.
 
ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ನೀಡುವುದಾಗಿ ಭರವಸೆ ನೀಡಿತ್ತು. ಈಗ ಪೂರ್ಣ ಪ್ರಮಾಣದಲ್ಲಿ ಅಕ್ಕಿ ಸಿಗದ ಹಿನ್ನೆಲೆ 10 ಕೆಜಿ ಅಕ್ಕಿ ಬದಲಿಗೆ 5 ಕೆಜಿ ಅಕ್ಕಿ ಕೊಟ್ಟು ಉಳಿದ 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನು ನೀಡಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಕಾಂಗ್ರೆಸ್ ಸರ್ಕಾರದ ಈ ನಿರ್ಧಾರದ ಕುರಿತು ಮಾಜಿ ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments