Webdunia - Bharat's app for daily news and videos

Install App

ಅನ್ನಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು : ಬಸವರಾಜ ಬೊಮ್ಮಾಯಿ

Webdunia
ಗುರುವಾರ, 29 ಜೂನ್ 2023 (06:10 IST)
ಬೆಂಗಳೂರು : ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಮೊದಲ ತುತ್ತಿನಲ್ಲಿಯೇ ಕಲ್ಲು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.
 
ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ನೀಡುವುದಾಗಿ ಭರವಸೆ ನೀಡಿತ್ತು. ಈಗ ಪೂರ್ಣ ಪ್ರಮಾಣದಲ್ಲಿ ಅಕ್ಕಿ ಸಿಗದ ಹಿನ್ನೆಲೆ 10 ಕೆಜಿ ಅಕ್ಕಿ ಬದಲಿಗೆ 5 ಕೆಜಿ ಅಕ್ಕಿ ಕೊಟ್ಟು ಉಳಿದ 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನು ನೀಡಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಕಾಂಗ್ರೆಸ್ ಸರ್ಕಾರದ ಈ ನಿರ್ಧಾರದ ಕುರಿತು ಮಾಜಿ ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments