Webdunia - Bharat's app for daily news and videos

Install App

ಮಾಜಿ ಎಂಎಲ್​​ಸಿ ಭಾನುಪ್ರಕಾಶ್ ಪುತ್ರನಿಗೆ ಸೇರಿದ ಕಾರಿನ ಮೇಲೆ ಕಲ್ಲು ತೂರಾಟ

Webdunia
ಶನಿವಾರ, 7 ಮೇ 2022 (19:42 IST)
ಶಿವಮೊಗ್ಗದಲ್ಲಿ ಬಿಜೆಪಿ ಮಾಜಿ ಎಂಎಲ್​​ಸಿ ಭಾನುಪ್ರಕಾಶ್ ಪುತ್ರನಿಗೆ ಸೇರಿದ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಶಿವಮೊಗ್ಗ ನಗರದ ಊರುಗಡೂರು-ಸೂಳೇಬೈಲ್ ಬಳಿ ಕಾರಿನ ಮೇಲೆ ನಿನ್ನೆ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಮತ್ತೂರಿನ ನಿವಾಸಿಗಳಿಬ್ಬರು ಶಿವಮೊಗ್ಗಕ್ಕೆ ಬಂದು ವಾಪಸ್ ಹೋಗುವಾಗ ಮಾರ್ಗಮಧ್ಯೆ ಬಿಜೆಪಿ ಮಾಜಿ ಎಂಎಲ್​​ಸಿ ಭಾನುಪ್ರಕಾಶ್ ಪುತ್ರ ಹರಿಕೃಷ್ಣಗೆ ಸೇರಿದ ಕಾರಿನ ಮೇಲೆ ಕಲ್ಲು ತೂರಾಟ ನಡೆದಿತ್ತು..ಕಿಡಿಗೇಡಿಗಳ ಕಲ್ಲು ತೂರಾಟದಿಂದ ಕಾರಿನ ಗ್ಲಾಸ್ ಚೂರು ಚೂರಾಗಿದೆ. ಸ್ಥಳಕ್ಕೆ ಎಸ್​​​ಪಿ ಬಿ.ಎಂ. ಲಕ್ಷ್ಮೀ ಪ್ರಸಾದ್, ತುಂಗಾನಗರ ಠಾಣೆ ಇನ್ಸ್​​ಪೆಕ್ಟರ್ ಎಂ.ಎಸ್.ದೀಪಕ್ ಸೇರಿದಂತೆ ಪೊಲೀಸರು ತೆರಳಿ, ಪರಿಸ್ಥಿತಿ ನಿಯಂತ್ರಣಕ್ಕೆ ತೆಗೆದುಕೊಂಡ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments