Webdunia - Bharat's app for daily news and videos

Install App

ಕೊರೊನಾ ಟೆಸ್ಟ್ ಮಾಡಿಸೋದಿಲ್ಲ ಎಂದವನ ಕಥೆ ಫಿನಿಷ್

Webdunia
ಭಾನುವಾರ, 24 ಮೇ 2020 (20:31 IST)
ಕೊರೊನಾ ವೈರಸ್ ಟೆಸ್ಟ್ ಮಾಡಿಸಿಕೊಳ್ಳುವುದಿಲ್ಲ ಎಂದು ಹಠಹಿಡಿದ ಯುವಕನನ್ನು ಕೊಲೆ ಮಾಡಿದ ಅಮಾನವೀಯ ಘಟನೆ ನಡೆದಿದೆ.

ಮಂಜಿತ್ ಸಿಂಗ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ. ದೆಹಲಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜಿತ್ ಸಿಂಗ್ ತನ್ನ ಊರಾದ ಮಲ್ಕಾಪುರಕ್ಕೆ ಬಂದಿದ್ದನು.

ಅಲ್ಲಿದ್ದ ಸಂಬಂಧಿಕರು ಈತನಿಗೆ ಕೋವಿಡ್ -19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದರು. ಆದರೆ ಮಂಜಿತ್ ಅದಕ್ಕೆ ಒಪ್ಪಿರಲಿಲ್ಲ.

ಹೀಗಾಗಿ ನಡೆದ ಗಲಾಟೆಯಲ್ಲಿ ಮಂಜಿತ್ ನನ್ನು ಥಳಿಸಿ ಕೊಲೆ ಮಾಡಲಾಗಿದೆ. ಈ ಕುರಿತು ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments