Webdunia - Bharat's app for daily news and videos

Install App

ಸಿಬಿಐ ತನಿಖೆಗೆ ತೀವ್ರ ಒತ್ತಾಯ

Webdunia
ಗುರುವಾರ, 9 ಫೆಬ್ರವರಿ 2023 (11:53 IST)
ಹುಬ್ಬಳ್ಳಿ : ಸಿಡಿ ಷಡ್ಯಂತ್ರ ಬಗ್ಗೆ ಸಿಬಿಐ ತನಿಖೆಗೆ ತ್ರೀವಾಗಿ ಒತ್ತಾಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತೆ ಬುಧವಾರ ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ. ರಮೇಶ್ ಜಾರಕಿಹೊಳಿ ಮತ್ತೆ ದೆಹಲಿ ಪ್ರವಾಸ ಕೈಗೊಂಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ತಮ್ಮ ಆಪ್ತ ಕಿರಣ್ ಜಾಧವ್ ಹಾಗೂ ಹಿಂಡಲಗಾ ಗ್ರಾ.ಪಂ. ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಜೊತೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಯತ್ತ ಜಾರಕಿಹೊಳಿ ಪ್ರಯಾಣ ಬೆಳೆಸಿದ್ದಾರೆ.

ಕಳೆದ ವಾರ ಜಾರಕಿಹೊಳಿ ಅಮಿತ್ ಶಾ ಭೇಟಿಯಾಗಿದ್ದರು ಈ ವೇಳೆ ಬುಧವಾರ ಅಥವಾ ಗುರುವಾರ ತಮಗೆ ಕರೆಯಿಸಿ ಮಾತನಾಡುವೆ ಎಂದು ಶಾ ಭರವಸೆ ನೀಡಿದ್ದರು ಎನ್ನಾಲಾಗಿದೆ. ಅಮಿತ್ ಶಾ ಕರೆಯ ನಿರೀಕ್ಷೆಯಲ್ಲಿ ದೆಹಲಿಗೆ ತೆರಳುತ್ತಿರುವ ರಮೇಶ್ ಜಾರಕಿಹೊಳಿ ಸಾಧ್ಯವಾದರೆ ಗುರುವಾರ ಸಂಜೆ ಮತ್ತೆ ಶಾ ಭೇಟಿ ಮಾಡುವ ಸಾಧ್ಯತೆಯಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಬಿಎಂ ಹೆಗ್ಡೆ ಪ್ರಕಾರ ತುಂಬಾ ಸುಸ್ತಾದಾಗ ಏನು ಮಾಡಬೇಕು

ನಾಳೆ ಬೆಂಗಳೂರಿನಲ್ಲಿ ಮಾಂಸ ಸಿಗಲ್ಲ

ಮಣ್ಣಿನ ಗಣೇಶನನ್ನೇ ಬಳಸಿ ಎಂದು ಕರೆಕೊಟ್ಟ ಸಿಎಂ ಸಿದ್ದರಾಮಯ್ಯ

ಸುಜಾತ ಭಟ್ ವಿಚಾರಣೆಗೆ ಬಂದ ಟೈಂ ನೋಡಿ ಎಸ್ಐಟಿ ಅಧಿಕಾರಿಗಳೇ ಶಾಕ್

ರಾತ್ರೋ ರಾತ್ರಿ ರಸ್ತೆಗಿಳಿದ ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments